1 Corinthians 2:15 in Kannada

Kannada Kannada Bible 1 Corinthians 1 Corinthians 2 1 Corinthians 2:15

1 Corinthians 2:15
ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.

1 Corinthians 2:141 Corinthians 21 Corinthians 2:16

1 Corinthians 2:15 in Other Translations

King James Version (KJV)
But he that is spiritual judgeth all things, yet he himself is judged of no man.

American Standard Version (ASV)
But he that is spiritual judgeth all things, and he himself is judged of no man.

Bible in Basic English (BBE)
But he who has the Spirit, though judging all things, is himself judged by no one.

Darby English Bible (DBY)
but the spiritual discerns all things, and *he* is discerned of no one.

World English Bible (WEB)
But he who is spiritual discerns all things, and he himself is judged by no one.

Young's Literal Translation (YLT)
and he who is spiritual, doth discern indeed all things, and he himself is by no one discerned;

But
hooh
he
that
δὲdethay
is
spiritual
πνευματικὸςpneumatikospnave-ma-tee-KOSE

ἀνακρίνειanakrineiah-na-KREE-nee
judgeth
μὲνmenmane
things,
all
πάνταpantaPAHN-ta
yet
αὐτὸςautosaf-TOSE
he
himself
δὲdethay
is
judged
ὑπ'hypyoop
of
οὐδενὸςoudenosoo-thay-NOSE
no
man.
ἀνακρίνεταιanakrinetaiah-na-KREE-nay-tay

Cross Reference

Galatians 6:1
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

1 Corinthians 3:1
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.

Proverbs 28:5
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.

1 Corinthians 14:37
ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.

1 Thessalonians 5:21
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.

1 John 4:1
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

Hebrews 5:14
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.

Colossians 1:9
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು

Philippians 1:10
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ

Ephesians 4:13
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.

Galatians 2:3
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.

2 Samuel 14:17
ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

1 Kings 3:9
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.

Psalm 25:14
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.

Ecclesiastes 8:5
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.

John 7:17
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

Acts 15:1
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

Acts 16:3
ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.

1 Corinthians 4:5
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

2 Samuel 12:16
ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.