1 Peter 4:19 in Kannada

Kannada Kannada Bible 1 Peter 1 Peter 4 1 Peter 4:19

1 Peter 4:19
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.

1 Peter 4:181 Peter 4

1 Peter 4:19 in Other Translations

King James Version (KJV)
Wherefore let them that suffer according to the will of God commit the keeping of their souls to him in well doing, as unto a faithful Creator.

American Standard Version (ASV)
Wherefore let them also that suffer according to the will of God commit their souls in well-doing unto a faithful Creator.

Bible in Basic English (BBE)
For this reason let those who by the purpose of God undergo punishment, keep on in well-doing and put their souls into the safe hands of their Maker.

Darby English Bible (DBY)
Wherefore also let them who suffer according to the will of God commit their souls in well-doing to a faithful Creator.

World English Bible (WEB)
Therefore let them also who suffer according to the will of God in doing good entrust their souls to him, as to a faithful Creator.

Young's Literal Translation (YLT)
so that also those suffering according to the will of god, as to a stedfast Creator, let them commit their own souls in good doing.

Wherefore
ὥστεhōsteOH-stay

καὶkaikay
let
them
that
οἱhoioo
suffer
πάσχοντεςpaschontesPA-skone-tase
to
according
κατὰkataka-TA
the
τὸtotoh
will
θέλημαthelēmaTHAY-lay-ma
of

τοῦtoutoo
God
θεοῦtheouthay-OO
keeping
the
commit
ὡςhōsose
of
their
πιστῷpistōpee-STOH
souls
κτίστῃktistēk-TEE-stay
to
him
in
παρατιθέσθωσανparatithesthōsanpa-ra-tee-THAY-sthoh-sahn
doing,
well
τὰςtastahs
as
ψυχὰςpsychaspsyoo-HAHS
unto
a
faithful
ἑαυτῶνheautōnay-af-TONE
Creator.
ἐνenane
ἀγαθοποιΐᾳagathopoiiaah-ga-thoh-poo-EE-ah

Cross Reference

1 Peter 3:17
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

2 Timothy 1:12
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.

Luke 23:46
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.

Psalm 31:5
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.

Acts 21:11
ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ

Romans 2:7
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

Colossians 1:16
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.

Hebrews 1:2
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.

1 Peter 2:15
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

1 Peter 4:12
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.

Revelation 4:10
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--

Revelation 5:9
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

Acts 7:59
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,

Daniel 6:22
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.

Esther 4:16
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.

Psalm 37:5
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.

Psalm 138:8
ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.

Psalm 146:5
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

Isaiah 40:27
ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?

Isaiah 43:7
ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

Isaiah 43:21
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

Isaiah 54:16
ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.

Jeremiah 26:11
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

Daniel 3:16
ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

Daniel 6:10
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

Isaiah 51:12
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?