1 Samuel 22:2 in Kannada

Kannada Kannada Bible 1 Samuel 1 Samuel 22 1 Samuel 22:2

1 Samuel 22:2
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.

1 Samuel 22:11 Samuel 221 Samuel 22:3

1 Samuel 22:2 in Other Translations

King James Version (KJV)
And every one that was in distress, and every one that was in debt, and every one that was discontented, gathered themselves unto him; and he became a captain over them: and there were with him about four hundred men.

American Standard Version (ASV)
And every one that was in distress, and every one that was in debt, and every one that was discontented, gathered themselves unto him; and he became captain over them: and there were with him about four hundred men.

Bible in Basic English (BBE)
And everyone who was in trouble, and everyone who was in debt, and everyone who was bitter in soul, came together to him, and he became captain over them: about four hundred men were joined to him.

Darby English Bible (DBY)
And every one in distress, and every one that was in debt, and every one of embittered spirit collected round him; and he became a captain over them; and there were with him about four hundred men.

Webster's Bible (WBT)
And every one that was in distress, and every one that was in debt, and every one that was discontented, resorted to him; and he became a captain over them: and there were with him about four hundred men.

World English Bible (WEB)
Everyone who was in distress, and everyone who was in debt, and everyone who was discontented, gathered themselves to him; and he became captain over them: and there were with him about four hundred men.

Young's Literal Translation (YLT)
and gather themselves unto him do every man in distress, and every man who hath an exactor, and every man bitter in soul, and he is over them for head, and there are with him about four hundred men.

And
every
וַיִּֽתְקַבְּצ֣וּwayyitĕqabbĕṣûva-yee-teh-ka-beh-TSOO
one
אֵ֠לָיוʾēlāywA-lav
distress,
in
was
that
כָּלkālkahl
and
every
אִ֨ישׁʾîšeesh
one
מָצ֜וֹקmāṣôqma-TSOKE
that
וְכָלwĕkālveh-HAHL
was
in
debt,
אִ֨ישׁʾîšeesh
and
every
אֲשֶׁרʾăšeruh-SHER
one
ל֤וֹloh
that
was
discontented,
נֹשֶׁא֙nōšeʾnoh-SHEH

וְכָלwĕkālveh-HAHL
gathered
themselves
אִ֣ישׁʾîšeesh
unto
מַרmarmahr
became
he
and
him;
נֶ֔פֶשׁnepešNEH-fesh
a
captain
וַיְהִ֥יwayhîvai-HEE
over
עֲלֵיהֶ֖םʿălêhemuh-lay-HEM
were
there
and
them:
לְשָׂ֑רlĕśārleh-SAHR
with
וַיִּֽהְי֣וּwayyihĕyûva-yee-heh-YOO
him
about
four
עִמּ֔וֹʿimmôEE-moh
hundred
כְּאַרְבַּ֥עkĕʾarbaʿkeh-ar-BA
men.
מֵא֖וֹתmēʾôtmay-OTE
אִֽישׁ׃ʾîšeesh

Cross Reference

Psalm 72:12
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.

1 Samuel 30:22
ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.

1 Samuel 30:6
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

1 Samuel 25:13
ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.

1 Samuel 1:10
ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.

1 Samuel 9:16
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.

1 Samuel 23:13
ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.

1 Samuel 25:15
ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.

Matthew 9:12
ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.

Judges 11:3
ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್‌ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.

Hebrews 2:10
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

2 Samuel 5:2
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.

2 Samuel 17:8
ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.

2 Kings 20:5
ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.

1 Chronicles 11:15
ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.

Proverbs 31:6
ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.

Matthew 11:12
ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.

Matthew 11:28
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

Matthew 18:25
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.

Judges 18:25
ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.