2 Kings 19:31 in Kannada

Kannada Kannada Bible 2 Kings 2 Kings 19 2 Kings 19:31

2 Kings 19:31
ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.

2 Kings 19:302 Kings 192 Kings 19:32

2 Kings 19:31 in Other Translations

King James Version (KJV)
For out of Jerusalem shall go forth a remnant, and they that escape out of mount Zion: the zeal of the LORD of hosts shall do this.

American Standard Version (ASV)
For out of Jerusalem shall go forth a remnant, and out of mount Zion they that shall escape: the zeal of Jehovah shall perform this.

Bible in Basic English (BBE)
For from Jerusalem those who have been kept safe will go out, and those who are still living will go out of Mount Zion: by the fixed purpose of the Lord of armies this will be done.

Darby English Bible (DBY)
For out of Jerusalem shall go forth a remnant, And out of mount Zion they that escape: The zeal of Jehovah [of hosts] shall do this.

Webster's Bible (WBT)
For out of Jerusalem shall go forth a remnant, and they that escape from mount Zion: the zeal of the LORD of hosts shall do this.

World English Bible (WEB)
For out of Jerusalem shall go forth a remnant, and out of Mount Zion those who shall escape: the zeal of Yahweh shall perform this.

Young's Literal Translation (YLT)
For from Jerusalem goeth out a remnant, And an escape from mount Zion; The zeal of Jehovah `of Hosts' doth this.

For
כִּ֤יkee
out
of
Jerusalem
מִירֽוּשָׁלִַ֙ם֙mîrûšālaimmee-roo-sha-la-EEM
shall
go
forth
תֵּצֵ֣אtēṣēʾtay-TSAY
remnant,
a
שְׁאֵרִ֔יתšĕʾērîtsheh-ay-REET
and
they
that
escape
וּפְלֵיטָ֖הûpĕlêṭâoo-feh-lay-TA
mount
of
out
מֵהַ֣רmēharmay-HAHR
Zion:
צִיּ֑וֹןṣiyyônTSEE-yone
the
zeal
קִנְאַ֛תqinʾatkeen-AT
hosts
of
Lord
the
of
יְהוָ֥הyĕhwâyeh-VA
shall
do
צְבָ֖אוֹתṣĕbāʾôttseh-VA-ote
this.
תַּֽעֲשֶׂהtaʿăśeTA-uh-seh
זֹּֽאת׃zōtzote

Cross Reference

Isaiah 9:7
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

Romans 11:5
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.

Romans 9:27
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

John 2:17
ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

Zechariah 1:14
ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.

Ezekiel 20:9
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;

Ezekiel 5:13
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.

Jeremiah 44:14
ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.

Isaiah 63:15
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?

Isaiah 59:17
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

Isaiah 10:20
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.

2 Kings 19:4
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.