Acts 27:35 ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
Acts 27:35 in Other Translations
King James Version (KJV) And when he had thus spoken, he took bread, and gave thanks to God in presence of them all: and when he had broken it, he began to eat.
American Standard Version (ASV) And when he had said this, and had taken bread, he gave thanks to God in the presence of all; and he brake it, and began to eat.
Bible in Basic English (BBE) And when he had said this and had taken bread, he gave praise to God before them all, and took a meal of the broken bread.
Darby English Bible (DBY) And, having said these things and taken a loaf, he gave thanks to God before all, and having broken it began to eat.
World English Bible (WEB) When he had said this, and had taken bread, he gave thanks to God in the presence of all, and he broke it, and began to eat.
Young's Literal Translation (YLT) and having said these things, and having taken bread, he gave thanks to God before all, and having broken `it', he began to eat;
he had spoken,
εἴπων
epō
APE-oh
And when
δὲ
de
thay
thus
ταῦτα
tauta
TAF-ta
and
καὶ
kai
kay
he took
λαβὼν
lambanō
lahm-VA-noh
bread,
ἄρτον
artos
AR-tose
gave thanks
εὐχαρίστησεν
eucharisteō
afe-ha-ree-STAY-oh
to
τῷ
ho
oh
God
θεῷ
theos
thay-OSE
in presence
ἐνώπιον
enōpion
ane-OH-pee-one
of them all:
πάντων
pas
pahs
and
καὶ
kai
kay
when he had broken
κλάσας
klaō
KLA-oh
he began
ἤρξατο
archomai
AR-hoh-may
to eat.
ἐσθίειν
esthiō
ay-STHEE-oh
Read Full Chapter :
Acts 27
Cross Reference
ಮತ್ತಾಯನು 15:36
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಕೀರ್ತನೆಗಳು 119:46
ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
ಮತ್ತಾಯನು 14:19
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಮಾರ್ಕನು 8:6
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
ಲೂಕನು 24:30
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
ಯೋಹಾನನು 6:11
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
ಯೋಹಾನನು 6:23
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ಅಪೊಸ್ತಲರ ಕೃತ್ಯಗ 2:46
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
1 ಸಮುವೇಲನು 9:13
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ರೋಮಾಪುರದವರಿಗೆ 14:6
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
1 ಕೊರಿಂಥದವರಿಗೆ 10:30
ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
1 ತಿಮೊಥೆಯನಿಗೆ 4:3
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
2 ತಿಮೊಥೆಯನಿಗೆ 1:8
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
2 ತಿಮೊಥೆಯನಿಗೆ 1:12
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
1 ಪೇತ್ರನು 4:16
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
ರೋಮಾಪುರದವರಿಗೆ 1:16
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.