Daniel 6:16 in Kannada

Kannada Kannada Bible Daniel Daniel 6 Daniel 6:16

Daniel 6:16
ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.

Daniel 6:15Daniel 6Daniel 6:17

Daniel 6:16 in Other Translations

King James Version (KJV)
Then the king commanded, and they brought Daniel, and cast him into the den of lions. Now the king spake and said unto Daniel, Thy God whom thou servest continually, he will deliver thee.

American Standard Version (ASV)
Then the king commanded, and they brought Daniel, and cast him into the den of lions. `Now' the king spake and said unto Daniel, Thy God whom thou servest continually, he will deliver thee.

Bible in Basic English (BBE)
Then these men said to the king, Be certain, O King, that by the law of the Medes and Persians no order or law which the king has put into force may be changed.

Darby English Bible (DBY)
Then the king commanded, and they brought Daniel, and cast [him] into the den of lions. The king spoke and said unto Daniel, Thy God whom thou servest continually, he will save thee.

World English Bible (WEB)
Then the king commanded, and they brought Daniel, and cast him into the den of lions. [Now] the king spoke and said to Daniel, Your God whom you serve continually, he will deliver you.

Young's Literal Translation (YLT)
Then the king hath said, and they have brought Daniel, and have cast `him' into a den of lions. The king hath answered and said to Daniel, `Thy God, whom thou art serving continually, Himself doth deliver thee.'

Then
בֵּאדַ֜יִןbēʾdayinbay-DA-yeen
the
king
מַלְכָּ֣אmalkāʾmahl-KA
commanded,
אֲמַ֗רʾămaruh-MAHR
and
they
brought
וְהַיְתִיו֙wĕhaytîwveh-hai-teeoo
Daniel,
לְדָ֣נִיֵּ֔אלlĕdāniyyēlleh-DA-nee-YALE
cast
and
וּרְמ֕וֹûrĕmôoo-reh-MOH
him
into
the
den
לְגֻבָּ֖אlĕgubbāʾleh-ɡoo-BA
of
דִּ֣יdee
lions.
אַרְיָוָתָ֑אʾaryāwātāʾar-ya-va-TA
king
the
Now
עָנֵ֤הʿānēah-NAY
spake
מַלְכָּא֙malkāʾmahl-KA
and
said
וְאָמַ֣רwĕʾāmarveh-ah-MAHR
unto
Daniel,
לְדָנִיֵּ֔אלlĕdāniyyēlleh-da-nee-YALE
Thy
God
אֱלָהָ֗ךְʾĕlāhākay-la-HAHK
whom
דִּ֣יdee
thou
אַ֤נְתְּהʾantĕAN-teh
servest
פָּֽלַֽחpālaḥPA-LAHK
continually,
לֵהּ֙lēhlay
he
בִּתְדִירָ֔אbitdîrāʾbeet-dee-RA
will
deliver
ה֖וּאhûʾhoo
thee.
יְשֵׁיזְבִנָּֽךְ׃yĕšêzĕbinnākyeh-shay-zeh-vee-NAHK

Cross Reference

Psalm 37:39
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.

Job 5:19
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

Daniel 3:28
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

Psalm 91:14
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.

Psalm 118:8
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.

Isaiah 43:2
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

Daniel 3:17
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.

Daniel 6:20
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

Acts 25:11
ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ

Jeremiah 38:5
ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.

Jeremiah 26:14
ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.

Proverbs 29:25
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.

2 Samuel 3:39
ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.

Daniel 6:7
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.

Matthew 14:8
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.

Matthew 27:23
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

Mark 6:25
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.

Mark 15:14
ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

John 19:12
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.

Acts 24:27
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

Acts 25:9
ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.

Acts 27:23
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--

Romans 13:3
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.

Daniel 3:15
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.