Daniel 9 - NEPALI (Kannada)
1 राजा दाराको शासनकालको पहिलो वर्षको समयमा यो घटना घटेको थियो। दारा अहासुरस नाउँ भएका एकजना मानिसको पुत्र थिए। दारा मादीका मानिसहरूसँग सम्बन्धित थिए। उनी बाबेलको राजा भए।ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
2 दाराको राज्य कालको पहिले वर्षमा म दानियल केही पुस्तकहरू पढिरहेको थिएँ। ती पुस्तकहरूमा मैले देखें कि परमप्रभुले यर्मियाहलाई यो बताउनु भयो कि यरूशलेम पुननिर्माण कति वर्ष पछि हुन्छ? परमप्रभुले भन्नु भएको थियो यसभन्दा पहिला को यरूशलेम फेरि बनाउन, सत्तरी वर्ष लाग्नेछ।ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
3 तब म फेरि परमेश्वर मेरा मालिकपट्टि फर्किएँ अनि सहायताको निम्ति प्रार्थना गरें। मैले खाना खान छोडें अनि यस्तो लुगा लगाएँ जसबाट यो बुझियोस् कि म दुखी छु। मैले आफ्नो टाउकोमा धूलो हालें।ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
4 मैले परमप्रभु मेरो परमेश्वरलाई प्रार्थना गरें। मैले मेरा सबै पापहरूको विषयमा उहाँलाई मैले भनें, “हे परमप्रभु तपाईं महान अनि भय योग्य परमेश्वर हुनुहुन्छ। तपाईंसित प्रेम गर्ने मानिसहरूसित तपाईंले प्रेम अनि दया गर्नुहुन्छ। तपाईंले तपाईंको करार मानिसहरूसित राख्नु हुन्छ जसले तपाईंको आज्ञाहरू पालन गर्छन्।ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
5 “तर परमप्रभु हामी पापी हौं। हामीले नराम्रो कर्म गर्यौं, कुकर्म गर्यौं, तपाईंको विरोध गर्यौ र तपाईंको निष्पक्ष न्याय अनि आदेशबाट टाढा गयौं।ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
6 तपाईंका दास अगमवक्ताहरू, हाम्रा राजाहरू, शासकहरू, पिता पुर्खाहरू अनि देशका सबै मानिसहरूसँग तपाईंको नाउँमा बोलेका थिए! तर हामीले तिनीहरूको कुरा सुनेनौं।ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
7 “हे परमप्रभु, तपाईं असल हुनुहुन्छ अनि सदचारिता तपाईंकै हो! तर आज लाज हाम्रो हो। लाज यहूदा र यरूशलेमका मानिसहरूबाट हो। लाज इस्राएलका सबै मानिसहरूको हो। मानिसहरू जो नजिकमा छ। अनि मानिसहरू त्यसको टाडामा छन्। परमप्रभु तपाईंले ती मानिसहरूलाई धेरै जातिहरूको बीचमा छरपष्ट पार्नु भयो। अनि ती देशमा भएका इस्राएलका मानिसहरू लज्जित हुनुपर्छ। तिनीहरूले तपाईंको विरूद्धमा नराम्रो काम गरेका हुनाले तिनीहरू लज्जित हुनुपर्छ, परमप्रभु!ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
8 “हे परमप्रभु हामी सबै लज्जित हुनु पर्छ। हाम्रो सबै राजाहरू र अगुवाहरू लज्जित हुनु पर्छ। हाम्रो पिता-पुर्खाहरू लज्जित हुन पर्छ। किन? किनभने हामीले तपाईंको विरूद्ध पाप गरेका छौ, परमप्रभु!ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
9 “तर हे परमप्रभु तपाईं दयालु हुनुहुन्छ। तिनीहरूले गरेको नराम्रो कार्यहरूका निम्ति तपाईंले मानिसहरूलाई क्षमा दिनुहुन्छ। अनि हामी तपाईंको विरूद्ध बागी भएकाछौं।ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
10 हामीले परमप्रभु हाम्रा परमेश्वरको आज्ञा पालन गरेका छैनौं।परमप्रभुले उहाँका दासहरू, अगमवक्ताहरू प्रयोग गरेर हामीहरूलाई नियमहरू दिनुभयो तर हामीले उहाँको नियमहरू पालन गरेनौ।ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
11 तपाईंको वचन पालन नगरेर सारा इस्राएलीहरूले तपाईंको व्यवस्था भङ्ग गरेका छन् अनि त्यसदेखि तर्केकाछन्। परमेश्वरको दास मोशाको व्यवस्थामा देखाईएका आज्ञा र तोकिएका सराप हामीमाथि पानी झैं खनिएकाछन्, किनकि हामीले उहाँको विरूद्धमा पाप गर्यौं।ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
12 “हामीमाथि र यरूशलेममाथि संसारमा कहिल्यै नभएको विपत्ति ल्याएर हामी र हाम्रा शासकहरूको विषयमा भन्नु भएका सबै कुरा तपाईंले पूरा गर्नुभएको छ।ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
13 हामीमाथि आएका सबै विपत्तिहरू मोशाको व्यवस्थाको पुस्तकमा पहिलानै लेखिएका थिए तर पनि हामीले आफ्ना परमेश्वरको सम्मानमा केही गरेका छैनौं। आफ्नो अधर्मको कामबाट हामीले पश्चाताप गरेनौ तपाईं आफ्नो वचनमा प्रतिवद्ध हुनुहुन्छ भन्ने कुरामा हामीले ध्यानै दिएनौ।ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
14 यसकारण परमप्रभुले आफ्नो समयमा यो विपत्ति हामीमाथि ल्याउनु भयो। आफूले गर्नु भएका सबै कुरामा परमप्रभु हाम्रा परमेश्वर ठीक हुनुहुन्छ तर पनि हामीले उहाँको आज्ञा पालन गरेका छैनौं।ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
15 “अब परमप्रभु हाम्रो परमेश्वर जसले आफ्नो लोकलाई शक्तिशाली हातद्वारा मिश्र देशबाट निकालेर ल्याउनु भयो र आजको दिनसम्मै कायम रहने नाउँ राख्नु भएकोछ हामीले पाप गरेका छौं।ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
16 हे परमप्रभु! तपाईंको दया, उद्धारको राम्रो कामहरूद्वारा आफ्नो शहर पवित्र डाँडा यरूशलेमबाट आफ्नो क्रोध र रीस हटाउनु होस्। हाम्रा पाप र हाम्रा पिता-पुर्खाहरूको दोषले गर्दा यरूशलेम र तपाईंका मानिसहरू हाम्रा सबै छिमेकीहरूका बीचमा हामी लज्जित भएकाछौं।ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
17 “अब हाम्रो परमप्रभु हाम्रो प्रार्थना सुन्नुहोस्। म तपाईंको दास हुँ सहायताको निम्ति मेरो प्रार्थना तिनीहरूको पवित्र स्थानका निम्ति असल कुराहरू गर्नुहोस्। त्यो भवन नष्ट भएको थियो। तर मालिक, तपाईं आफ्नै राम्रोको निम्ति यी असल कुराहरू गर्नुहोस्।ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
18 मेरो परमेश्वर आफ्नो कान थापेर सुन्नुहोस्, आफ्नो आँखा खोल्नुहोस् र हाम्रो उजाड अवस्थामाथि र तपाईंको नाउँ भएको शहरमाथि निगाह राख्नहोस्। हाम्रो आफ्नै धार्मिकता द्वारा होइन, तर तपाईंको असीम दयाद्वारा तपाईंका सामुन्ने हामी आफ्नो अन्तर-बिन्ती टक्राउँदछौं।ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
19 हे परमप्रभु! सुन्नुहोस्, मेरा परमेश्वर हाम्रो पाप क्षमा गर्नुहोस्, मेरो परमेश्वर हाम्रो प्रार्थना सुनेर त्यस अनुसार गरिदिनु होस। किनभने यो तपाईं आफ्नो भलाईको निम्ति गर्नुहोस, ढिलो नगर्नुहोस, तपाईंको शहर र तपाईंको नानिस तपाईंकै नाउँले कहलाइएकोछन्।”ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
20 यसरी म बोल्दै, प्रार्थना गर्दै मेरो आफ्नो पाप र मेरा जाति इस्राएलीको पापको पश्चाताप गर्दै र उहाँको पवित्र डाँडाको पक्षमा परमप्रभु मेरो परमेश्वरको सामु मेरो अन्तर-बिन्ती टक्राइरहेको थिएँ।ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
21 जतिबेला म प्रार्थना गरिरहेको थिएँ तब तिनै मानिस गाब्रिएल, जसलाई मैले अघि दर्शनमा पनि देखेको थिएँ, सांझको बलिदानको समयमा चाँडो गरी उडदै मेरो छेउमा आए।ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
22 स्पष्टसित बोल्दै तिनले मलाई बुझाए, तिनले भने, “दानियल अहिले म तिम्रो समझ खोलिदिनलाई आएको छु।ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
23 जब तिमीले आफ्नो बिन्ती शुरू गरिरहेका थियौ तब एउटा वचन आयो। म तिमीलाई त्यही दिनलाई आएको छु, किनभने तिमी अति प्रिय मानिस छौ। त्यो वचन राम्ररी विचार गर, त्यस दर्शनलाई विचार गर।ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
24 “तिम्रो जाति र तिम्रो पवित्र शहरको निम्ति सत्तरी हप्ता तोकिएको छ। त्यसपछि विद्रोह थामिनेछ, पापको अन्त हुनेछ, दोषको प्रयाश्चित गरिनेछ। अनन्तको पवित्रता शुरू हुनेछ, दर्शन र भविष्यवाणी अन्त हुनेछ अनि सबै भन्दा पवित्रस्थान पवित्र तुल्याइनेछ।ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
25 “त्यसपछि यो जान र बुझ, यरूशलेमको पुनप्राप्ति र पुननिर्माण हुनेछ भन्ने वचन निस्केको समयदेखि एक अभिषिक्त जन, एक राजकुमार देखा परेको समय सम्म सात हप्ता बित्नेछ। त्यसपछि बैसठ्ठी हप्ता सम्म गल्ली र नाला समेत पुनप्राप्ति र पुर्ननिर्माण भइसकेको अवस्थामा रहनेछ।ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
26 त्यस समयमा अर्थात बैसठ्ठी हप्तापछि अभिषेक गरिएको मानिस हटाइनेछ। त्यसपछि एकजना राजकुमारको सेनाले आक्रमण गर्नेछ अनि शहरका पवित्र स्थान ध्वंश गर्नेछ। तब त्यहाँ ठूलो युद्ध हुनेछ अनि सम्पूर्ण ध्वंशको योजना बनाइनेछ।ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.
27 “तब भविष्यका शासकले धेरै मानिसहरूसित सम्झौता गर्नेछ। यो एक हप्ता सम्म चल्नेछ। आधा हप्ता सम्मको निम्ति भेटी अनि बलिदानहरू रोकाउनेछ। अनि एकजना विध्वंशक आउनेछ। उसले डरलाग्दो विनाशक कर्महरू गर्नेछ। तर परमेश्वरले त्यस विध्वंशको ध्वंशका निम्ति आदेश दिइसक्नु भएकोछ।”ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
Kannada Bible