2 Thessalonians 1:9 in Kannada

Kannada Kannada Bible 2 Thessalonians 2 Thessalonians 1 2 Thessalonians 1:9

2 Thessalonians 1:9
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

2 Thessalonians 1:82 Thessalonians 12 Thessalonians 1:10

2 Thessalonians 1:9 in Other Translations

King James Version (KJV)
Who shall be punished with everlasting destruction from the presence of the Lord, and from the glory of his power;

American Standard Version (ASV)
who shall suffer punishment, `even' eternal destruction from the face of the Lord and from the glory of his might,

Bible in Basic English (BBE)
Whose reward will be eternal destruction from the face of the Lord and from the glory of his strength,

Darby English Bible (DBY)
who shall pay the penalty [of] everlasting destruction from [the] presence of the Lord, and from the glory of his might,

World English Bible (WEB)
who will pay the penalty: eternal destruction from the face of the Lord and from the glory of his might,

Young's Literal Translation (YLT)
who shall suffer justice -- destruction age-during -- from the face of the Lord, and from the glory of his strength,

Who
οἵτινεςhoitinesOO-tee-nase
shall
be
punished
δίκηνdikēnTHEE-kane

τίσουσινtisousinTEE-soo-seen
everlasting
with
ὄλεθρονolethronOH-lay-throne
destruction
αἰώνιονaiōnionay-OH-nee-one
from
ἀπὸapoah-POH
the
presence
προσώπουprosōpouprose-OH-poo
the
of
τοῦtoutoo
Lord,
κυρίουkyrioukyoo-REE-oo
and
καὶkaikay
from
ἀπὸapoah-POH
the
τῆςtēstase

δόξηςdoxēsTHOH-ksase
glory
τῆςtēstase
of
his
ἰσχύοςischyosee-SKYOO-ose
power;
αὐτοῦautouaf-TOO

Cross Reference

Matthew 25:41
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

2 Thessalonians 2:8
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

Revelation 21:8
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Philippians 3:19
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)

Isaiah 2:21
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.

Isaiah 2:10
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.

Isaiah 2:19
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.

Matthew 16:27
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.

Matthew 25:46
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

2 Peter 3:7
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

Revelation 20:14
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.

Isaiah 66:24
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

Titus 2:13
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

Hebrews 10:29
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

Revelation 14:10
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

Revelation 22:15
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

Revelation 20:11
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

Jude 1:13
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

2 Peter 2:17
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

1 Thessalonians 5:3
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

Genesis 4:16
ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.

Deuteronomy 33:2
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್‌ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.

Job 21:14
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.

Job 22:17
ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.

Psalm 16:11
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

Psalm 51:11
ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.

Isaiah 33:14
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.

Daniel 12:2
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

Matthew 7:23
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

Matthew 22:13
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.

Matthew 24:30
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

Matthew 26:24
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

Mark 9:43
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

Luke 13:27
ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

Luke 16:25
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

John 5:14
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.

Genesis 3:8
ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.