Luke 4:28 in Kannada

Kannada Kannada Bible Luke Luke 4 Luke 4:28

Luke 4:28
ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.

Luke 4:27Luke 4Luke 4:29

Luke 4:28 in Other Translations

King James Version (KJV)
And all they in the synagogue, when they heard these things, were filled with wrath,

American Standard Version (ASV)
And they were all filled with wrath in the synagogue, as they heard these things;

Bible in Basic English (BBE)
And all who were in the Synagogue were very angry when these things were said to them.

Darby English Bible (DBY)
And they were all filled with rage in the synagogue, hearing these things;

World English Bible (WEB)
They were all filled with wrath in the synagogue, as they heard these things.

Young's Literal Translation (YLT)
And all in the synagogue were filled with wrath, hearing these things,

And
καὶkaikay
filled
were
ἐπλήσθησανeplēsthēsanay-PLAY-sthay-sahn
all
πάντεςpantesPAHN-tase
they
θυμοῦthymouthyoo-MOO
with
ἐνenane
wrath,
in
the
τῇtay
synagogue,
when
συναγωγῇsynagōgēsyoon-ah-goh-GAY
heard
they
ἀκούοντεςakouontesah-KOO-one-tase
these
things,
ταῦταtautaTAF-ta

Cross Reference

2 Chronicles 16:10
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

Acts 22:21
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

Acts 7:54
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

Acts 5:33
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.

Luke 11:53
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.

Luke 6:11
ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

Jeremiah 38:6
ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.

Jeremiah 37:15
ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.

2 Chronicles 24:20
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.

1 Thessalonians 2:15
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.