Matthew 11:20
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
Matthew 11:20 in Other Translations
King James Version (KJV)
Then began he to upbraid the cities wherein most of his mighty works were done, because they repented not:
American Standard Version (ASV)
Then began he to upbraid the cities wherein most of his mighty works were done, because they repented not.
Bible in Basic English (BBE)
Then he went on to say hard things to the towns where most of his works of power were done, because they had not been turned from their sins.
Darby English Bible (DBY)
Then began he to reproach the cities in which most of his works of power had taken place, because they had not repented.
World English Bible (WEB)
Then he began to denounce the cities in which most of his mighty works had been done, because they didn't repent.
Young's Literal Translation (YLT)
Then began he to reproach the cities in which were done most of his mighty works, because they did not reform.
| Then | Τότε | tote | TOH-tay |
| began | ἤρξατο | ērxato | ARE-ksa-toh |
| he to upbraid | ὀνειδίζειν | oneidizein | oh-nee-THEE-zeen |
| the | τὰς | tas | tahs |
| cities | πόλεις | poleis | POH-lees |
| wherein | ἐν | en | ane |
| αἷς | hais | ase | |
| most | ἐγένοντο | egenonto | ay-GAY-none-toh |
| mighty his of | αἱ | hai | ay |
| works | πλεῖσται | pleistai | PLEE-stay |
| were done, | δυνάμεις | dynameis | thyoo-NA-mees |
| because | αὐτοῦ | autou | af-TOO |
| they repented | ὅτι | hoti | OH-tee |
| not: | οὐ | ou | oo |
| μετενόησαν· | metenoēsan | may-tay-NOH-ay-sahn |
Cross Reference
Luke 10:13
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
Isaiah 1:2
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
Psalm 81:11
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
Revelation 16:11
ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
Revelation 16:9
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
Revelation 9:20
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
Revelation 2:21
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
James 1:5
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
2 Timothy 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.
Acts 17:20
ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
Mark 16:14
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
Mark 9:19
ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Matthew 21:28
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
Matthew 12:41
ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
Micah 6:1
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
Jeremiah 8:6
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.