Luke 21:22 in Kannada

Kannada Kannada Bible Luke Luke 21 Luke 21:22

Luke 21:22
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

Luke 21:21Luke 21Luke 21:23

Luke 21:22 in Other Translations

King James Version (KJV)
For these be the days of vengeance, that all things which are written may be fulfilled.

American Standard Version (ASV)
For these are days of vengeance, that all things which are written may be fulfilled.

Bible in Basic English (BBE)
For these are the days of punishment, in which all the things in the Writings will be put into effect.

Darby English Bible (DBY)
for these are days of avenging, that all the things that are written may be accomplished.

World English Bible (WEB)
For these are days of vengeance, that all things which are written may be fulfilled.

Young's Literal Translation (YLT)
because these are days of vengeance, to fulfil all things that have been written.

For
ὅτιhotiOH-tee
the
ἡμέραιhēmeraiay-MAY-ray
days
ἐκδικήσεωςekdikēseōsake-thee-KAY-say-ose
vengeance,
of
αὗταίhautaiAF-TAY
these
be
εἰσινeisinees-een

be
may
τοῦtoutoo
fulfilled.
πληρωθῆναιplērōthēnaiplay-roh-THAY-nay
things
that
πάνταpantaPAHN-ta
all
which
are
τὰtata
written
γεγραμμέναgegrammenagay-grahm-MAY-na

Cross Reference

ಹೋಶೇ 9:7
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

ಯೆಶಾಯ 63:4
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.

ಯೆಶಾಯ 34:8
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.

ಜೆಕರ್ಯ 14:1
ಇಗೋ, ಕರ್ತನ ದಿನವು ಬರುತ್ತದೆ.

ಮಲಾಕಿಯ 4:1
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯನು 1:22
ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.

ಮಾರ್ಕನು 13:19
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.

ರೋಮಾಪುರದವರಿಗೆ 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

2 ಪೇತ್ರನು 2:9
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

2 ಪೇತ್ರನು 3:7
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

ಜೆಕರ್ಯ 11:1
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಧರ್ಮೋಪದೇಶಕಾಂಡ 28:15
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ಧರ್ಮೋಪದೇಶಕಾಂಡ 29:19
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

ಧರ್ಮೋಪದೇಶಕಾಂಡ 32:34
ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?

ಧರ್ಮೋಪದೇಶಕಾಂಡ 32:43
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.

ಕೀರ್ತನೆಗಳು 69:22
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

ಕೀರ್ತನೆಗಳು 149:7
ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.

ಯೆಶಾಯ 61:2
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ

ಯೆಶಾಯ 65:12
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಯೆರೆಮಿಯ 51:6
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

ಯಾಜಕಕಾಂಡ 26:14
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ