Isaiah 37:18 in Kannada

Kannada Kannada Bible Isaiah Isaiah 37 Isaiah 37:18

Isaiah 37:18
ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.

Isaiah 37:17Isaiah 37Isaiah 37:19

Isaiah 37:18 in Other Translations

King James Version (KJV)
Of a truth, LORD, the kings of Assyria have laid waste all the nations, and their countries,

American Standard Version (ASV)
Of a truth, Jehovah, the kings of Assyria have laid waste all the countries, and their land,

Bible in Basic English (BBE)
Truly, O Lord, the kings of Assyria have made waste all the nations and their lands,

Darby English Bible (DBY)
Of a truth, Jehovah, the kings of Assyria have laid waste all the lands, and their countries,

World English Bible (WEB)
Of a truth, Yahweh, the kings of Assyria have laid waste all the countries, and their land,

Young's Literal Translation (YLT)
`Truly, O Jehovah, kings of Asshur have laid waste all the lands and their land,

Of
a
truth,
אָמְנָ֖םʾomnāmome-NAHM
Lord,
יְהוָ֑הyĕhwâyeh-VA
the
kings
הֶחֱרִ֜יבוּheḥĕrîbûheh-hay-REE-voo
of
Assyria
מַלְכֵ֥יmalkêmahl-HAY
waste
laid
have
אַשּׁ֛וּרʾaššûrAH-shoor

אֶתʾetet
all
כָּלkālkahl
the
nations,
הָאֲרָצ֖וֹתhāʾărāṣôtha-uh-ra-TSOTE
and
their
countries,
וְאֶתwĕʾetveh-ET
אַרְצָֽם׃ʾarṣāmar-TSAHM

Cross Reference

2 Kings 15:29
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

2 Kings 16:9
ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.

2 Kings 17:6
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

2 Kings 17:24
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

1 Chronicles 5:26
ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

Nahum 2:11
ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?