Daniel 4:1
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
Daniel 4:1 in Other Translations
King James Version (KJV)
Nebuchadnezzar the king, unto all people, nations, and languages, that dwell in all the earth; Peace be multiplied unto you.
American Standard Version (ASV)
Nebuchadnezzar the king, unto all the peoples, nations, and languages, that dwell in all the earth: Peace be multiplied unto you.
Bible in Basic English (BBE)
Nebuchadnezzar the king, to all the peoples, nations, and languages living in all the earth: May your peace be increased.
Darby English Bible (DBY)
Nebuchadnezzar the king unto all the peoples, nations, and languages, that dwell in all the earth: Peace be multiplied unto you.
World English Bible (WEB)
Nebuchadnezzar the king, to all the peoples, nations, and languages, who dwell in all the earth: Peace be multiplied to you.
Young's Literal Translation (YLT)
`Nebuchadnezzar the king to all peoples, nations, and languages, who are dwelling in all the earth: Your peace be great!
| Nebuchadnezzar | נְבוּכַדְנֶצַּ֣ר | nĕbûkadneṣṣar | neh-voo-hahd-neh-TSAHR |
| the king, | מַלְכָּ֗א | malkāʾ | mahl-KA |
| unto all | לְֽכָל | lĕkol | LEH-hole |
| people, | עַֽמְמַיָּ֞א | ʿammayyāʾ | am-ma-YA |
| nations, | אֻמַיָּ֧א | ʾumayyāʾ | oo-ma-YA |
| and languages, | וְלִשָּׁנַיָּ֛א | wĕliššānayyāʾ | veh-lee-sha-na-YA |
| that | דִּֽי | dî | dee |
| dwell | דָאְרִ֥ין | dāʾĕrîn | da-eh-REEN |
| in all | בְּכָל | bĕkāl | beh-HAHL |
| the earth; | אַרְעָ֖א | ʾarʿāʾ | ar-AH |
| Peace | שְׁלָמְכ֥וֹן | šĕlomkôn | sheh-lome-HONE |
| be multiplied | יִשְׂגֵּֽא׃ | yiśgēʾ | yees-ɡAY |
Cross Reference
ದಾನಿಯೇಲನು 6:25
ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
ದಾನಿಯೇಲನು 3:4
ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
1 ಪೇತ್ರನು 1:2
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ಎಜ್ರನು 4:17
ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
1 ಪೂರ್ವಕಾಲವೃತ್ತಾ 12:18
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
1 ತಿಮೊಥೆಯನಿಗೆ 1:2
ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
ಎಫೆಸದವರಿಗೆ 1:2
ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ರೋಮಾಪುರದವರಿಗೆ 1:7
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಅಪೊಸ್ತಲರ ಕೃತ್ಯಗ 2:6
ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
ಜೆಕರ್ಯ 8:23
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ದಾನಿಯೇಲನು 7:14
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ದಾನಿಯೇಲನು 6:27
ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.
ದಾನಿಯೇಲನು 3:29
ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.
ಎಸ್ತೇರಳು 8:9
ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
ಎಸ್ತೇರಳು 3:12
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ಎಜ್ರನು 5:7
ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--