ಗಲಾತ್ಯದವರಿಗೆ 3:22 in Kannada

ಕನ್ನಡ ಕನ್ನಡ ಬೈಬಲ್ ಗಲಾತ್ಯದವರಿಗೆ ಗಲಾತ್ಯದವರಿಗೆ 3 ಗಲಾತ್ಯದವರಿಗೆ 3:22

Galatians 3:22
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.

Galatians 3:21Galatians 3Galatians 3:23

Galatians 3:22 in Other Translations

King James Version (KJV)
But the scripture hath concluded all under sin, that the promise by faith of Jesus Christ might be given to them that believe.

American Standard Version (ASV)
But the scriptures shut up all things under sin, that the promise by faith in Jesus Christ might be given to them that believe.

Bible in Basic English (BBE)
However, the holy Writings have put all things under sin, so that that for which God gave the undertaking, based on faith in Jesus Christ, might be given to those who have such faith.

Darby English Bible (DBY)
but the scripture has shut up all things under sin, that the promise, on the principle of faith of Jesus Christ, should be given to those that believe.

World English Bible (WEB)
But the Scriptures shut up all things under sin, that the promise by faith in Jesus Christ might be given to those who believe.

Young's Literal Translation (YLT)
but the Writing did shut up the whole under sin, that the promise by faith of Jesus Christ may be given to those believing.

But
ἀλλὰallaal-LA
the
συνέκλεισενsynekleisensyoon-A-klee-sane
scripture
hath
ay
concluded
γραφὴgraphēgra-FAY

τὰtata
all
πάνταpantaPAHN-ta
under
ὑπὸhypoyoo-POH
sin,
ἁμαρτίανhamartiana-mahr-TEE-an
that
ἵναhinaEE-na
the
ay
promise
ἐπαγγελίαepangeliaape-ang-gay-LEE-ah
by
ἐκekake
faith
πίστεωςpisteōsPEE-stay-ose
of
Jesus
Ἰησοῦiēsouee-ay-SOO
Christ
Χριστοῦchristouhree-STOO
given
be
might
δοθῇdothēthoh-THAY
to
them
that
τοῖςtoistoos
believe.
πιστεύουσινpisteuousinpee-STAVE-oo-seen

Cross Reference

ರೋಮಾಪುರದವರಿಗೆ 11:32
ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.

ಇಬ್ರಿಯರಿಗೆ 9:15
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.

1 ಯೋಹಾನನು 2:25
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.

ಗಲಾತ್ಯದವರಿಗೆ 3:23
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.

ರೋಮಾಪುರದವರಿಗೆ 3:9
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.

ಗಲಾತ್ಯದವರಿಗೆ 3:14
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.

ಗಲಾತ್ಯದವರಿಗೆ 3:17
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.

ಗಲಾತ್ಯದವರಿಗೆ 3:29
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

2 ತಿಮೊಥೆಯನಿಗೆ 1:1
ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು

ಇಬ್ರಿಯರಿಗೆ 6:13
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--

2 ಪೇತ್ರನು 1:4
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.

2 ಪೇತ್ರನು 3:13
ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

1 ಯೋಹಾನನು 3:23
ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.

1 ಯೋಹಾನನು 5:11
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.

ಗಲಾತ್ಯದವರಿಗೆ 3:8
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ರೋಮಾಪುರದವರಿಗೆ 10:9
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

ಮಾರ್ಕನು 16:16
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಯೋಹಾನನು 3:15
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.

ಯೋಹಾನನು 3:36
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

ಯೋಹಾನನು 5:24
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನನು 6:40
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

ಯೋಹಾನನು 11:25
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;

ಯೋಹಾನನು 12:46
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಯೋಹಾನನು 20:31
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಅಪೊಸ್ತಲರ ಕೃತ್ಯಗ 16:31
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.

ರೋಮಾಪುರದವರಿಗೆ 3:23
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

ರೋಮಾಪುರದವರಿಗೆ 4:11
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 5:12
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ರೋಮಾಪುರದವರಿಗೆ 5:20
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ಕೀರ್ತನೆಗಳು 143:2
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.