ಆದಿಕಾಂಡ 40:22 in Kannada

ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 40 ಆದಿಕಾಂಡ 40:22

Genesis 40:22
ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.

Genesis 40:21Genesis 40Genesis 40:23

Genesis 40:22 in Other Translations

King James Version (KJV)
But he hanged the chief baker: as Joseph had interpreted to them.

American Standard Version (ASV)
but he hanged the chief baker: as Joseph had interpreted to them.

Bible in Basic English (BBE)
But the chief bread-maker was put to death by hanging, as Joseph had said.

Darby English Bible (DBY)
And he hanged the chief of the bakers, as Joseph had interpreted to them.

Webster's Bible (WBT)
But he hanged the chief baker: as Joseph had interpreted to them.

World English Bible (WEB)
but he hanged the chief baker, as Joseph had interpreted to them.

Young's Literal Translation (YLT)
and the chief of the bakers he hath hanged, as Joseph hath interpreted to them;

But
he
hanged
וְאֵ֛תwĕʾētveh-ATE
the
chief
שַׂ֥רśarsahr
baker:
הָֽאֹפִ֖יםhāʾōpîmha-oh-FEEM
as
תָּלָ֑הtālâta-LA
Joseph
כַּֽאֲשֶׁ֥רkaʾăšerka-uh-SHER
had
interpreted
פָּתַ֛רpātarpa-TAHR
to
them.
לָהֶ֖םlāhemla-HEM
יוֹסֵֽף׃yôsēpyoh-SAFE

Cross Reference

ಆದಿಕಾಂಡ 40:19
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.

ಆದಿಕಾಂಡ 40:8
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.

ಆದಿಕಾಂಡ 41:11
ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.

ಆದಿಕಾಂಡ 41:16
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

ಯೆರೆಮಿಯ 23:28
ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.

ದಾನಿಯೇಲನು 2:19
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.

ದಾನಿಯೇಲನು 2:30
ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.

ದಾನಿಯೇಲನು 5:12
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.

ಅಪೊಸ್ತಲರ ಕೃತ್ಯಗ 5:30
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.