ಯೆಶಾಯ 6:12 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 6 ಯೆಶಾಯ 6:12

Isaiah 6:12
ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;

Isaiah 6:11Isaiah 6Isaiah 6:13

Isaiah 6:12 in Other Translations

King James Version (KJV)
And the LORD have removed men far away, and there be a great forsaking in the midst of the land.

American Standard Version (ASV)
and Jehovah have removed men far away, and the forsaken places be many in the midst of the land.

Bible in Basic English (BBE)
And the Lord has taken men far away, and there are wide waste places in the land.

Darby English Bible (DBY)
and Jehovah have removed men far away, and the solitude be great in the midst of the land.

World English Bible (WEB)
And Yahweh has removed men far away, And the forsaken places are many in the midst of the land.

Young's Literal Translation (YLT)
And Jehovah hath put man far off, And great `is' the forsaken part in the heart of the land.

And
the
Lord
וְרִחַ֥קwĕriḥaqveh-ree-HAHK
have
removed
יְהוָ֖הyĕhwâyeh-VA
men
אֶתʾetet
far
away,

הָאָדָ֑םhāʾādāmha-ah-DAHM
great
a
be
there
and
וְרַבָּ֥הwĕrabbâveh-ra-BA
forsaking
הָעֲזוּבָ֖הhāʿăzûbâha-uh-zoo-VA
in
the
midst
בְּקֶ֥רֶבbĕqerebbeh-KEH-rev
of
the
land.
הָאָֽרֶץ׃hāʾāreṣha-AH-rets

Cross Reference

ಯೆರೆಮಿಯ 4:29
ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.

ರೋಮಾಪುರದವರಿಗೆ 11:15
ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.

ರೋಮಾಪುರದವರಿಗೆ 11:1
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.

ಪ್ರಲಾಪಗಳು 5:20
ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?

ಯೆರೆಮಿಯ 52:28
ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.

ಯೆರೆಮಿಯ 15:4
ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

ಯೆರೆಮಿಯ 12:7
ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.

ಯೆಶಾಯ 26:15
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.

2 ಅರಸುಗಳು 25:21
ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.

2 ಅರಸುಗಳು 25:11
ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.

ಧರ್ಮೋಪದೇಶಕಾಂಡ 28:64
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.