ಯೋಹಾನನು 18:32 in Kannada

ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 18 ಯೋಹಾನನು 18:32

John 18:32
ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.

John 18:31John 18John 18:33

John 18:32 in Other Translations

King James Version (KJV)
That the saying of Jesus might be fulfilled, which he spake, signifying what death he should die.

American Standard Version (ASV)
that the word of Jesus might be fulfilled, which he spake, signifying by what manner of death he should die.

Bible in Basic English (BBE)
(That the word of Jesus might come true, pointing to the sort of death he would have.)

Darby English Bible (DBY)
that the word of Jesus might be fulfilled which he spoke, signifying what death he should die.

World English Bible (WEB)
that the word of Jesus might be fulfilled, which he spoke, signifying by what kind of death he should die.

Young's Literal Translation (YLT)
that the word of Jesus might be fulfilled which he said, signifying by what death he was about to die.

That
ἵναhinaEE-na
the
hooh
saying
λόγοςlogosLOH-gose
of

τοῦtoutoo
Jesus
Ἰησοῦiēsouee-ay-SOO
might
be
fulfilled,
πληρωθῇplērōthēplay-roh-THAY
which
ὃνhonone
he
spake,
εἶπενeipenEE-pane
signifying
σημαίνωνsēmainōnsay-MAY-none
what
ποίῳpoiōPOO-oh
death
θανάτῳthanatōtha-NA-toh
he
should
ἤμελλενēmellenA-male-lane
die.
ἀποθνῄσκεινapothnēskeinah-poh-THNAY-skeen

Cross Reference

ಮತ್ತಾಯನು 26:2
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

ಮತ್ತಾಯನು 20:19
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.

ಯೋಹಾನನು 12:32
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

ಯೋಹಾನನು 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಲೂಕನು 18:32
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

ಗಲಾತ್ಯದವರಿಗೆ 3:13
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಅಪೊಸ್ತಲರ ಕೃತ್ಯಗ 7:59
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,

ಯೋಹಾನನು 10:33
ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

ಯೋಹಾನನು 10:31
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.

ಯೋಹಾನನು 8:28
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.

ಲೂಕನು 24:7
ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.

ಮಾರ್ಕನು 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಕೀರ್ತನೆಗಳು 22:16
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಧರ್ಮೋಪದೇಶಕಾಂಡ 21:23
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.