ಯೋಹಾನನು 19:30 in Kannada

ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 19 ಯೋಹಾನನು 19:30

John 19:30
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.

John 19:29John 19John 19:31

John 19:30 in Other Translations

King James Version (KJV)
When Jesus therefore had received the vinegar, he said, It is finished: and he bowed his head, and gave up the ghost.

American Standard Version (ASV)
When Jesus therefore had received the vinegar, he said, It is finished: and he bowed his head, and gave up his spirit.

Bible in Basic English (BBE)
So when Jesus had taken the wine he said, All is done. And with his head bent he gave up his spirit.

Darby English Bible (DBY)
When therefore Jesus had received the vinegar, he said, It is finished; and having bowed his head, he delivered up his spirit.

World English Bible (WEB)
When Jesus therefore had received the vinegar, he said, "It is finished." He bowed his head, and gave up his spirit.

Young's Literal Translation (YLT)
when, therefore, Jesus received the vinegar, he said, `It hath been finished;' and having bowed the head, gave up the spirit.

When
ὅτεhoteOH-tay

οὖνounoon
Jesus
ἔλαβενelabenA-la-vane
therefore
τὸtotoh
received
had
ὄξοςoxosOH-ksose
the
hooh
vinegar,
Ἰησοῦςiēsousee-ay-SOOS
he
said,
εἶπενeipenEE-pane
finished:
is
It
Τετέλεσταιtetelestaitay-TAY-lay-stay
and
καὶkaikay
he
bowed
κλίναςklinasKLEE-nahs
his

τὴνtēntane
head,
κεφαλὴνkephalēnkay-fa-LANE
and
gave
up
παρέδωκενparedōkenpa-RAY-thoh-kane
the
τὸtotoh
ghost.
πνεῦμαpneumaPNAVE-ma

Cross Reference

ಯೋಹಾನನು 17:4
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;

ಮಾರ್ಕನು 15:37
ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

ಫಿಲಿಪ್ಪಿಯವರಿಗೆ 2:8
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.

ಕೊಲೊಸ್ಸೆಯವರಿಗೆ 2:14
ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.

ಲೂಕನು 23:46
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.

ಯೆಶಾಯ 53:10
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಮತ್ತಾಯನು 27:50
ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ರೋಮಾಪುರದವರಿಗೆ 10:4
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

ಯೋಹಾನನು 10:11
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಕೀರ್ತನೆಗಳು 22:15
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

ಯೋಹಾನನು 10:18
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.

ಯೆಶಾಯ 53:12
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಮತ್ತಾಯನು 20:28
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ಇಬ್ರಿಯರಿಗೆ 2:14
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

ಜೆಕರ್ಯ 13:7
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

ಆದಿಕಾಂಡ 3:15
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಇಬ್ರಿಯರಿಗೆ 9:11
ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

ಯೋಹಾನನು 4:34
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಯೋಹಾನನು 19:28
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

ಇಬ್ರಿಯರಿಗೆ 12:2
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ

ಮತ್ತಾಯನು 3:15
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.

ರೋಮಾಪುರದವರಿಗೆ 3:25
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

1 ಕೊರಿಂಥದವರಿಗೆ 5:7
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

ಇಬ್ರಿಯರಿಗೆ 9:22
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.