ನ್ಯಾಯಸ್ಥಾಪಕರು 3:11 in Kannada

ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 3 ನ್ಯಾಯಸ್ಥಾಪಕರು 3:11

Judges 3:11
ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.

Judges 3:10Judges 3Judges 3:12

Judges 3:11 in Other Translations

King James Version (KJV)
And the land had rest forty years. And Othniel the son of Kenaz died.

American Standard Version (ASV)
And the land had rest forty years. And Othniel the son of Kenaz died.

Bible in Basic English (BBE)
Then for forty years the land had peace, till the death of Othniel, the son of Kenaz.

Darby English Bible (DBY)
So the land had rest forty years. Then Oth'ni-el the son of Kenaz died.

Webster's Bible (WBT)
And the land had rest forty years: and Othniel the son of Kenaz died.

World English Bible (WEB)
The land had rest forty years. Othniel the son of Kenaz died.

Young's Literal Translation (YLT)
and the land resteth forty years. And Othniel son of Kenaz dieth,

And
the
land
וַתִּשְׁקֹ֥טwattišqōṭva-teesh-KOTE
had
rest
הָאָ֖רֶץhāʾāreṣha-AH-rets
forty
אַרְבָּעִ֣יםʾarbāʿîmar-ba-EEM
years.
שָׁנָ֑הšānâsha-NA
Othniel
And
וַיָּ֖מָתwayyāmotva-YA-mote
the
son
עָתְנִיאֵ֥לʿotnîʾēlote-nee-ALE
of
Kenaz
בֶּןbenben
died.
קְנַֽז׃qĕnazkeh-NAHZ

Cross Reference

ಯೆಹೋಶುವ 11:23
ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

ನ್ಯಾಯಸ್ಥಾಪಕರು 3:30
ಹೀಗೆ ಆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.

ನ್ಯಾಯಸ್ಥಾಪಕರು 5:31
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

ನ್ಯಾಯಸ್ಥಾಪಕರು 8:28
ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

ಎಸ್ತೇರಳು 9:22
ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.

ಯೆಹೋಶುವ 15:17
ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.

ನ್ಯಾಯಸ್ಥಾಪಕರು 3:9
ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.

1 ಪೂರ್ವಕಾಲವೃತ್ತಾ 4:13
ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.