ಙ್ಞಾನೋಕ್ತಿಗಳು 17:11 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 17 ಙ್ಞಾನೋಕ್ತಿಗಳು 17:11

Proverbs 17:11
ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.

Proverbs 17:10Proverbs 17Proverbs 17:12

Proverbs 17:11 in Other Translations

King James Version (KJV)
An evil man seeketh only rebellion: therefore a cruel messenger shall be sent against him.

American Standard Version (ASV)
An evil man seeketh only rebellion; Therefore a cruel messenger shall be sent against him.

Bible in Basic English (BBE)
An uncontrolled man is only looking for trouble, so a cruel servant will be sent against him.

Darby English Bible (DBY)
An evil [man] seeketh only rebellion; but a cruel messenger shall be sent against him.

World English Bible (WEB)
An evil man seeks only rebellion; Therefore a cruel messenger shall be sent against him.

Young's Literal Translation (YLT)
An evil man seeketh only rebellion, And a fierce messenger is sent against him.

An
evil
אַךְʾakak
man
seeketh
מְרִ֥יmĕrîmeh-REE
only
יְבַקֶּשׁyĕbaqqešyeh-va-KESH
rebellion:
רָ֑עrāʿra
cruel
a
therefore
וּמַלְאָ֥ךְûmalʾākoo-mahl-AK
messenger
אַ֝כְזָרִ֗יʾakzārîAK-za-REE
shall
be
sent
יְשֻׁלַּחyĕšullaḥyeh-shoo-LAHK
against
him.
בּֽוֹ׃boh

Cross Reference

2 ಸಮುವೇಲನು 15:12
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

ಮತ್ತಾಯನು 22:7
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಮತ್ತಾಯನು 21:41
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

1 ಅರಸುಗಳು 2:46
ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.

1 ಅರಸುಗಳು 2:31
ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

1 ಅರಸುಗಳು 2:24
ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.

2 ಸಮುವೇಲನು 20:22
ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.

2 ಸಮುವೇಲನು 20:1
1 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

2 ಸಮುವೇಲನು 18:19
ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.

2 ಸಮುವೇಲನು 18:15
ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.

2 ಸಮುವೇಲನು 16:5
ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.

ಲೂಕನು 19:27
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.