ಙ್ಞಾನೋಕ್ತಿಗಳು 29:18 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 29 ಙ್ಞಾನೋಕ್ತಿಗಳು 29:18

Proverbs 29:18
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.

Proverbs 29:17Proverbs 29Proverbs 29:19

Proverbs 29:18 in Other Translations

King James Version (KJV)
Where there is no vision, the people perish: but he that keepeth the law, happy is he.

American Standard Version (ASV)
Where there is no vision, the people cast off restraint; But he that keepeth the law, happy is he.

Bible in Basic English (BBE)
Where there is no vision, the people are uncontrolled; but he who keeps the law will be happy.

Darby English Bible (DBY)
Where there is no vision the people cast off restraint; but happy is he that keepeth the law.

World English Bible (WEB)
Where there is no revelation, the people cast off restraint; But one who keeps the law is blessed.

Young's Literal Translation (YLT)
Without a Vision is a people made naked, And whoso is keeping the law, O his happiness!

Where
there
is
no
בְּאֵ֣יןbĕʾênbeh-ANE
vision,
חָ֭זוֹןḥāzônHA-zone
people
the
יִפָּ֣רַֽעyippāraʿyee-PA-ra
perish:
עָ֑םʿāmam
keepeth
that
he
but
וְשֹׁמֵ֖רwĕšōmērveh-shoh-MARE
the
law,
תּוֹרָ֣הtôrâtoh-RA
happy
אַשְׁרֵֽהוּ׃ʾašrēhûash-ray-HOO

Cross Reference

ಯಾಕೋಬನು 1:25
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.

ಲೂಕನು 11:28
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

1 ಸಮುವೇಲನು 3:1
ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.

ಮತ್ತಾಯನು 9:36
ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

ಹೋಶೇ 4:6
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ರೋಮಾಪುರದವರಿಗೆ 10:13
ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.

ಕೀರ್ತನೆಗಳು 119:2
ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.

ಆಮೋಸ 8:11
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.

ಯೋಹಾನನು 13:17
ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.