ಪ್ರಕಟನೆ 16:11 in Kannada

ಕನ್ನಡ ಕನ್ನಡ ಬೈಬಲ್ ಪ್ರಕಟನೆ ಪ್ರಕಟನೆ 16 ಪ್ರಕಟನೆ 16:11

Revelation 16:11
ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.

Revelation 16:10Revelation 16Revelation 16:12

Revelation 16:11 in Other Translations

King James Version (KJV)
And blasphemed the God of heaven because of their pains and their sores, and repented not of their deeds.

American Standard Version (ASV)
and they blasphemed the God of heaven because of their pains and their sores; and they repented not of their works.

Bible in Basic English (BBE)
And they said evil things against the God of heaven because of their pain and their wounds; and they were not turned from their evil works.

Darby English Bible (DBY)
and blasphemed the God of the heaven for their distresses and their sores, and did not repent of their works.

World English Bible (WEB)
and they blasphemed the God of heaven because of their pains and their sores. They didn't repent of their works.

Young's Literal Translation (YLT)
and they did speak evil of the God of the heaven, from their pains, and from their sores, and they did not reform from their works.

And
καὶkaikay
blasphemed
ἐβλασφήμησανeblasphēmēsanay-vla-SFAY-may-sahn
the
τὸνtontone
God
θεὸνtheonthay-ONE

of
τοῦtoutoo
heaven
οὐρανοῦouranouoo-ra-NOO
because
ἐκekake
of
τῶνtōntone
their
πόνωνponōnPOH-none

αὐτῶνautōnaf-TONE
pains
καὶkaikay
and
ἐκekake
their
τῶνtōntone

ἑλκῶνhelkōnale-KONE
sores,
αὐτῶνautōnaf-TONE
and
καὶkaikay
repented
οὐouoo
not
μετενόησανmetenoēsanmay-tay-NOH-ay-sahn
of
ἐκekake
their
τῶνtōntone

ἔργωνergōnARE-gone
deeds.
αὐτῶνautōnaf-TONE

Cross Reference

ಪ್ರಕಟನೆ 16:9
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

ಪ್ರಕಟನೆ 16:21
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.

ಪ್ರಕಟನೆ 16:2
ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.

ಪ್ರಕಟನೆ 11:13
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.

ಪ್ರಕಟನೆ 2:21
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

2 ತಿಮೊಥೆಯನಿಗೆ 3:13
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ದಾನಿಯೇಲನು 2:18
ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.

ಕೀರ್ತನೆಗಳು 136:26
ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ನೆಹೆಮಿಯ 2:4
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.

ನೆಹೆಮಿಯ 1:4
ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

ಎಜ್ರನು 7:23
ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?

ಎಜ್ರನು 7:21
ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--

ಎಜ್ರನು 7:12
ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.

ಎಜ್ರನು 6:10
ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.

ಎಜ್ರನು 5:11
ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.

ಎಜ್ರನು 1:2
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.

2 ಪೂರ್ವಕಾಲವೃತ್ತಾ 36:23
ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

ಯೋನ 1:9
ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.

ದಾನಿಯೇಲನು 2:44
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.