Romans 1:18
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
Romans 1:18 in Other Translations
King James Version (KJV)
For the wrath of God is revealed from heaven against all ungodliness and unrighteousness of men, who hold the truth in unrighteousness;
American Standard Version (ASV)
For the wrath of God is revealed from heaven against all ungodliness and unrighteousness of men, who hinder the truth in unrighteousness;
Bible in Basic English (BBE)
For there is a revelation of the wrath of God from heaven against all the wrongdoing and evil thoughts of men who keep down what is true by wrongdoing;
Darby English Bible (DBY)
For there is revealed wrath of God from heaven upon all impiety, and unrighteousness of men holding the truth in unrighteousness.
World English Bible (WEB)
For the wrath of God is revealed from heaven against all ungodliness and unrighteousness of men, who suppress the truth in unrighteousness,
Young's Literal Translation (YLT)
for revealed is the wrath of God from heaven upon all impiety and unrighteousness of men, holding down the truth in unrighteousness.
| For | Ἀποκαλύπτεται | apokalyptetai | ah-poh-ka-LYOO-ptay-tay |
| the wrath | γὰρ | gar | gahr |
| of God | ὀργὴ | orgē | ore-GAY |
| revealed is | θεοῦ | theou | thay-OO |
| from | ἀπ' | ap | ap |
| heaven | οὐρανοῦ | ouranou | oo-ra-NOO |
| against | ἐπὶ | epi | ay-PEE |
| all | πᾶσαν | pasan | PA-sahn |
| ungodliness | ἀσέβειαν | asebeian | ah-SAY-vee-an |
| and | καὶ | kai | kay |
| unrighteousness | ἀδικίαν | adikian | ah-thee-KEE-an |
| of men, | ἀνθρώπων | anthrōpōn | an-THROH-pone |
| who | τῶν | tōn | tone |
| hold | τὴν | tēn | tane |
| the | ἀλήθειαν | alētheian | ah-LAY-thee-an |
| truth | ἐν | en | ane |
| in | ἀδικίᾳ | adikia | ah-thee-KEE-ah |
| unrighteousness; | κατεχόντων | katechontōn | ka-tay-HONE-tone |
Cross Reference
ಎಫೆಸದವರಿಗೆ 5:6
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಕೊಲೊಸ್ಸೆಯವರಿಗೆ 3:6
ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
2 ಥೆಸಲೊನೀಕದವರಿಗೆ 2:10
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ರೋಮಾಪುರದವರಿಗೆ 1:32
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
1 ತಿಮೊಥೆಯನಿಗೆ 4:1
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ರೋಮಾಪುರದವರಿಗೆ 6:13
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ರೋಮಾಪುರದವರಿಗೆ 5:9
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ರೋಮಾಪುರದವರಿಗೆ 4:15
ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
ರೋಮಾಪುರದವರಿಗೆ 5:6
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ರೋಮಾಪುರದವರಿಗೆ 2:15
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ರೋಮಾಪುರದವರಿಗೆ 2:3
ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
ರೋಮಾಪುರದವರಿಗೆ 1:28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ರೋಮಾಪುರದವರಿಗೆ 1:19
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
ಅಪೊಸ್ತಲರ ಕೃತ್ಯಗ 24:24
ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
ಯೋಹಾನನು 3:19
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಲೂಕನು 12:46
ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.