ರೋಮಾಪುರದವರಿಗೆ 11:15 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 11 ರೋಮಾಪುರದವರಿಗೆ 11:15

Romans 11:15
ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.

Romans 11:14Romans 11Romans 11:16

Romans 11:15 in Other Translations

King James Version (KJV)
For if the casting away of them be the reconciling of the world, what shall the receiving of them be, but life from the dead?

American Standard Version (ASV)
For if the casting away of them `is' the reconciling of the world, what `shall' the receiving `of them be', but life from the dead?

Bible in Basic English (BBE)
For, if by their putting away, the rest of men have been made friends with God, what will their coming back again be, but life from the dead?

Darby English Bible (DBY)
For if their casting away [be the] world's reconciliation, what [their] reception but life from among [the] dead?

World English Bible (WEB)
For if the rejection of them is the reconciling of the world, what would their acceptance be, but life from the dead?

Young's Literal Translation (YLT)
for if the casting away of them `is' a reconciliation of the world, what the reception -- if not life out of the dead?

For
εἰeiee
if
γὰρgargahr
the
casting
ay
away
ἀποβολὴapobolēah-poh-voh-LAY
them
of
αὐτῶνautōnaf-TONE
be
the
reconciling
καταλλαγὴkatallagēka-tahl-la-GAY
of
the
world,
κόσμουkosmouKOH-smoo
what
τίςtistees
shall
the
ay
receiving
πρόσληψιςproslēpsisPROSE-lay-psees

be,
them
of
εἰeiee
but
μὴmay
life
ζωὴzōēzoh-A
from
ἐκekake
the
dead?
νεκρῶνnekrōnnay-KRONE

Cross Reference

ಯೆಹೆಜ್ಕೇಲನು 37:1
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.

ಪ್ರಕಟನೆ 11:11
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

ಕೊಲೊಸ್ಸೆಯವರಿಗೆ 1:20
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.

ಎಫೆಸದವರಿಗೆ 1:10
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.

2 ಕೊರಿಂಥದವರಿಗೆ 5:18
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

ರೋಮಾಪುರದವರಿಗೆ 11:11
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ರೋಮಾಪುರದವರಿಗೆ 11:1
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.

ರೋಮಾಪುರದವರಿಗೆ 5:10
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

ಲೂಕನು 15:32
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

ಲೂಕನು 15:24
ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಪ್ರಕಟನೆ 20:4
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ