ರೋಮಾಪುರದವರಿಗೆ 5:10 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 5 ರೋಮಾಪುರದವರಿಗೆ 5:10

Romans 5:10
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

Romans 5:9Romans 5Romans 5:11

Romans 5:10 in Other Translations

King James Version (KJV)
For if, when we were enemies, we were reconciled to God by the death of his Son, much more, being reconciled, we shall be saved by his life.

American Standard Version (ASV)
For if, while we were enemies, we were reconciled to God through the death of his Son, much more, being reconciled, shall we be saved by his life;

Bible in Basic English (BBE)
For if, when we were haters of God, the death of his Son made us at peace with him, much more, now that we are his friends, will we have salvation through his life;

Darby English Bible (DBY)
For if, being enemies, we have been reconciled to God through the death of his Son, much rather, having been reconciled, we shall be saved in [the power of] his life.

World English Bible (WEB)
For if, while we were enemies, we were reconciled to God through the death of his Son, much more, being reconciled, we will be saved by his life.

Young's Literal Translation (YLT)
for if, being enemies, we have been reconciled to God through the death of His Son, much more, having been reconciled, we shall be saved in his life.

For
εἰeiee
if,
γὰρgargahr
when
we
were
ἐχθροὶechthroiake-THROO
enemies,
ὄντεςontesONE-tase
reconciled
were
we
κατηλλάγημενkatēllagēmenka-tale-LA-gay-mane
to

τῷtoh
God
θεῷtheōthay-OH
by
διὰdiathee-AH
the
τοῦtoutoo
of
death
θανάτουthanatoutha-NA-too
his
τοῦtoutoo

υἱοῦhuiouyoo-OO
Son,
αὐτοῦautouaf-TOO
much
πολλῷpollōpole-LOH
more,
μᾶλλονmallonMAHL-lone
being
reconciled,
καταλλαγέντεςkatallagenteska-tahl-la-GANE-tase
saved
be
shall
we
σωθησόμεθαsōthēsomethasoh-thay-SOH-may-tha
by
ἐνenane
his
τῇtay

ζωῇzōēzoh-A
life.
αὐτοῦ·autouaf-TOO

Cross Reference

2 ಕೊರಿಂಥದವರಿಗೆ 5:18
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

ಎಫೆಸದವರಿಗೆ 2:16
ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.

ರೋಮಾಪುರದವರಿಗೆ 8:32
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

ಕೊಲೊಸ್ಸೆಯವರಿಗೆ 1:20
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.

2 ಕೊರಿಂಥದವರಿಗೆ 4:10
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಇಬ್ರಿಯರಿಗೆ 7:25
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.

ಪ್ರಕಟನೆ 1:18
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

ಇಬ್ರಿಯರಿಗೆ 2:17
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.

ಕೊಲೊಸ್ಸೆಯವರಿಗೆ 3:3
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

2 ಕೊರಿಂಥದವರಿಗೆ 5:21
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ರೋಮಾಪುರದವರಿಗೆ 11:28
ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.

ರೋಮಾಪುರದವರಿಗೆ 8:34
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

2 ಪೂರ್ವಕಾಲವೃತ್ತಾ 29:24
ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,

ಯೆಹೆಜ್ಕೇಲನು 45:20
ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.

ಯೋಹಾನನು 5:26
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

ಯೋಹಾನನು 6:40
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

ಯೋಹಾನನು 6:57
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.

ಯೋಹಾನನು 10:28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.

ಯೋಹಾನನು 11:25
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;

ಯೋಹಾನನು 14:19
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.

ರೋಮಾಪುರದವರಿಗೆ 5:11
ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.

ರೋಮಾಪುರದವರಿಗೆ 8:7
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.

ಯಾಜಕಕಾಂಡ 6:30
ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.