Acts 6:14 ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.
Acts 6:14 in Other Translations
King James Version (KJV) For we have heard him say, that this Jesus of Nazareth shall destroy this place, and shall change the customs which Moses delivered us.
American Standard Version (ASV) for we have heard him say, that this Jesus of Nazareth shall destroy this place, and shall change the customs which Moses delivered unto us.
Bible in Basic English (BBE) For he has said in our hearing that this Jesus of Nazareth will put this place to destruction and make changes in the rules which were handed down to us by Moses.
Darby English Bible (DBY) for we have heard him saying, This Jesus the Nazaraean shall destroy this place, and change the customs which Moses taught us.
World English Bible (WEB) For we have heard him say that this Jesus of Nazareth will destroy this place, and will change the customs which Moses delivered to us."
Young's Literal Translation (YLT) for we have heard him saying, That this Jesus the Nazarean shall overthrow this place, and shall change the customs that Moses delivered to us;'
we have heard
ἀκηκόαμεν
akouō
ah-KOO-oh
For
γὰρ
gar
gahr
him
αὐτοῦ
autos
af-TOSE
say,
λέγοντος
legō
LAY-goh
that
ὅτι
hoti
OH-tee
Jesus
Ἰησοῦς
iēsous
ee-ay-SOOS
ὁ
ho
oh
of Nazareth shall
Ναζωραῖος
nazōraios
na-zoh-RAY-ose
this
οὗτος
houtos
OO-tose
destroy
καταλύσει
katalyō
ka-ta-LYOO-oh
τὸν
ho
oh
place,
τόπον
topos
TOH-pose
this
τοῦτον
touton
TOO-tone
and
καὶ
kai
kay
shall change
ἀλλάξει
allassō
al-LAHS-soh
the
τὰ
ho
oh
customs
ἔθη
ethos
A-those
which
ἃ
hos
ose
delivered
παρέδωκεν
paradidōmi
pa-ra-THEE-thoh-mee
us.
ἡμῖν
hēmin
ay-MEEN
Moses
Μωϋσῆς
mōseus
moh-SAYFS
Read Full Chapter :
Acts 6
Cross Reference
ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.
ಅಪೊಸ್ತಲರ ಕೃತ್ಯಗ 15:1
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ಅಪೊಸ್ತಲರ ಕೃತ್ಯಗ 21:21
ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
ಯೆರೆಮಿಯ 7:4
ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
ಯೆರೆಮಿಯ 26:6
ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
ಯೆರೆಮಿಯ 26:12
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ಯೆರೆಮಿಯ 26:18
ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ಹೋಶೇ 3:4
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.
ಮಿಕ 3:12
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಜೆಕರ್ಯ 11:1
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
ಜೆಕರ್ಯ 14:2
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಮತ್ತಾಯನು 24:1
1 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
ಮತ್ತಾಯನು 26:61
ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
ಮಾರ್ಕನು 14:58
ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
ಲೂಕನು 13:34
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ
ಲೂಕನು 21:6
ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
ಯೆಶಾಯ 65:15
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ಯೋಹಾನನು 4:21
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ಅಪೊಸ್ತಲರ ಕೃತ್ಯಗ 25:8
ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
ಅಪೊಸ್ತಲರ ಕೃತ್ಯಗ 26:3
ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
ಅಪೊಸ್ತಲರ ಕೃತ್ಯಗ 28:17
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
ಗಲಾತ್ಯದವರಿಗೆ 3:19
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ಗಲಾತ್ಯದವರಿಗೆ 3:23
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
ಗಲಾತ್ಯದವರಿಗೆ 4:3
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
ಇಬ್ರಿಯರಿಗೆ 7:11
ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
ಇಬ್ರಿಯರಿಗೆ 8:6
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಇಬ್ರಿಯರಿಗೆ 9:9
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
ಇಬ್ರಿಯರಿಗೆ 10:1
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
ಇಬ್ರಿಯರಿಗೆ 12:26
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ಲೂಕನು 21:24
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಯೆಶಾಯ 66:1
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಯೆಶಾಯ 66:19
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.