Bible

Daniel 2 - TELUGU (Kannada)

1 నెబుకద్నెజరు తన యేలుబడియందు రెండవ సంవత్సర మున కలలు కనెను. అందునుగురించి ఆయన మనస్సు కలతపడగా ఆయనకు నిద్రపట్టకుండెను.ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.

2 కాగా రాజు తాను కనిన కలలను తనకు తెలియజెప్పుటకై శకునగాండ్రను గారడీవిద్యగలవారిని మాంత్రికులను కల్దీయులను పిలువ నంపుడని యాజ్ఞ ఇయ్యగా వారు వచ్చి రాజు సముఖ మున నిలచిరి.ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.

3 రాజు వారితో నేనొక కల కంటిని, ఆ కల భావము తెలిసికొనవలె నని నేను మనోవ్యాకుల మొంది యున్నాననగాಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.

4 కల్దీయులు సిరియాబాషతో ఇట్లనిరిరాజు చిరకాలము జీవించునుగాక. తమరి దాసులకు కల సెలవియ్యుడి; మేము దాని భావమును తెలియజేసెదము.ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.

5 రాజునేను దాని మరచి పోతిని గాని, కలను దాని భావమును మీరు తెలియజేయనియెడల మీరు తుత్తునియ లుగా చేయబడుదురు; మీ యిండ్లు పెంటకుప్పగా చేయ బడును.ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

6 కలను దాని భావమును తెలియజేసినయెడల దానములును బహుమానములును మహా ఘనతయు నా సముఖములో నొందుదురు గనుక కలను దాని భావమును తెలియజేయుడనగా వారుಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.

7 రాజు ఆ కలను తమరి దాసులమైన మాకు చెప్పినయెడల మేము దాని భావమునుಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.

8 తెలియజేసెదమని మరల ప్రత్యుత్తరమిచ్చిరి.ఒ అందుకు రాజు ఉత్తరమిచ్చి చెప్పినది ఏమనగా నేను మరచి యుండుట మీరు చూచి కాలహరణము చేయవలెనని మీరు కనిపెట్టుచున్నట్లు నేను బాగుగా గ్రహించుచున్నాను.ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.

9 కాలము ఉపాయముగా గడపవలెనని అబద్ధ మును మోసపుమాటలను నాయెదుట పలుక నుద్దేశించి యున్నారు. మీరు కలను చెప్పలేకపోయిన యెడల నేను చెప్పిన మాట ఖండితము గనుక కలను నాకు చెప్పుడి అప్పుడు దాని భావమును తెలియజేయుటకు మీకు సామర్థ్యము కలదని నేను తెలిసికొందును.ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.

10 అందుకు కల్దీయులు ఈలాగు ప్రత్యుత్తరమిచ్చిరిభూమిమీద ఏ మనుష్యుడును రాజు అడిగిన సంగతి చెప్పజాలడు, ఏ చక్రవర్తియు అధికారియు శకునగానియొద్దను గారడీవిద్య గలవానియొద్దను కల్దీయునియొద్దను ఇట్టి సంగతి విచారింప లేదు.ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.

11 రాజు విచారించిన సంగతి బహు అసాధారణ మైనది, దేవతలుకాక మరెవరును ఈ సంగతి తెలియజెప్ప జాలరు; దేవతల నివాసములు శరీరుల మధ్య ఉండవుగదా.ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.

12 అందుకు రాజు కోపము తెచ్చుకొని అత్యాగ్రహము గల వాడై బబులోనులోని జ్ఞానులనందరిని సంహరింపవలెనని యాజ్ఞ ఇచ్చెను.ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.

13 ఇట్టి శాసనము బయలుదేరుటవలన జ్ఞానులు చంపబడవలసియుండగా, వారు దానియేలును ఆతని స్నేహి తులను చంపజూచిరి.ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.

14 అప్పుడు దానియేలు బబులోనులోని జ్ఞానులను చంపుటకై బయలుదేరిన రాజ దేహసంరక్షకుల యధిపతియగు అర్యోకుదగ్గరకు పోయి, జ్ఞానయుక్తముగా మనవిచేసెనుಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;

15 రాజు నొద్దనుండి ఈ యాజ్ఞ యింత త్వరితముగా వచ్చుట ఏమని దానియేలు రాజుయొక్క అధిపతియైన అర్యోకు నడుగగా అర్యోకు ఆ సంగతి దానియేలునకు తెలియజెప్పెను.ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.

16 అప్పుడు దానియేలు రాజసన్నిధికి పోయి స్వప్న భావమును తెలియ జెప్పుటకై తనకు సమయము దయచేయుమని రాజును బతి మాలెను.ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.

17 అప్పుడు దానియేలు తన యింటికి పోయి తన స్నేహితు లైన హనన్యాకును మిషాయేలునకును అజర్యాకును సంగతి తెలియజేసిಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.

18 తానును తన స్నేహితులును బబులోనులో తక్కిన జ్ఞానులతో కూడ నశింపకుండునట్లు ఆ కలయొక్క మర్మవిషయములో పరలోకమందున్న దేవుని వలన కటాక్షము పొందు నిమిత్తమై ఆయనను వేడుకొనుడని వారిని హెచ్చరించెను.ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.

19 అంతట రాత్రియందు దర్శనముచేత ఆ మర్మము దానియేలునకు బయలుపరచబడెను గనుక దాని యేలు పరలోకమందున్న దేవుని స్తుతించెను.ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.

20 ఎట్లనగా దేవుడు జ్ఞానబలములు కలవాడు, యుగములన్నిటను దేవుని నామము స్తుతినొందునుగాక.ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;

21 ఆయన కాలములను సమయ ములను మార్చువాడైయుండి, రాజులను త్రోసివేయుచు నియమించుచు ఉన్నవాడును, వివేకులకు వివేకమును జ్ఞానులకు జ్ఞానమును అనుగ్రహించువాడునైయున్నాడు.ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.

22 ఆయన మరుగుమాటలను మర్మములను బయలుపరచును, అంధకారములోని సంగతులు ఆయనకు తెలియును; వెలుగుయొక్క నివాసస్థలము ఆయనయొద్దనున్నది.ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.

23 మా పితరుల దేవా, నీవు వివేకమును బలమును నాకనుగ్రహించి యున్నావు; మేమడిగిన యీ సంగతి ఇప్పుడు నాకు తెలియజేసియున్నావు గనుక నేను నిన్ను స్తుతించుచు ఘనపరచుచున్నాను; ఏలయనగా రాజుయొక్క సంగతి నీవే మాకు తెలియజేసితివని దానియేలు మరల చెప్పెను.ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.

24 ఇట్లుండగా దానియేలు బబులోనులోని జ్ఞానులను నశింప జేయుటకు రాజు నియమించిన అర్యోకునొద్దకు వెళ్లిబబులోనులోని జ్ఞానులను నశింపజేయవద్దు, నన్ను రాజు సముఖమునకు తోడుకొని పొమ్ము, నేను ఆ కల భావమును రాజునకు తెలియజేసెదననెను.ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.

25 కావున అర్యోకురాజునకు భావము తెలియజెప్పగల యొక మనుష్యుని చెరపట్టబడిన యూదులలో నేను కను గొంటినని రాజుసముఖమున మనవిచేసి, దానియేలును త్వరగా రాజుసన్నిధికి తోడుకొనిపోయెను.ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.

26 రాజునేను చూచిన కలయు దాని భావమును తెలియజెప్పుట నీకు శక్యమా? అని బెల్తెషాజరు అను దానియేలును అడుగగాಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.

27 దానియేలు రాజుసముఖములో ఈలాగు ప్రత్యుత్తర మిచ్చెనురాజడిగిన యీ మర్మము జ్ఞానులైనను గారడీవిద్య గలవారైనను శకున గాండ్రయినను, జ్యోతిష్కులైనను తెలియజెప్పజాలరు.ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.

28 అయితే మర్మములను బయలుపరచ గల దేవుడొకడు పరలోకమందున్నాడు, అంత్యదినముల యందు కలుగబోవుదానిని ఆయన రాజగు నెబుకద్నెజరు నకు తెలియజేసెను. తాము పడకమీద పరుండగా తమరి మనస్సులో కలిగిన స్వప్నదర్శనములు ఏవనగాಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

29 ​రాజా, ప్రస్తుతకాలము గడచిన పిమ్మట ఏమి జరుగునో అనుకొని తాము పడకమీద పరుండి మనో చింతగలవారై యుండగా మర్మములను బయలు పరచువాడు కలుగబోవుదానిని తమరికి తెలియజేసెను.ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.

30 ఇతర మనుష్యులకందరికంటె నాకు విశేష జ్ఞానముండుటవలన ఈ మర్మము నాకు బయలుపరచ బడలేదు. రాజునకు దాని భావమును తెలియజేయు నిమిత్తమును, తమరి మనస్సుయొక్క ఆలోచనలు తాము తెలిసికొను నిమిత్తమును అది బయలుపరచబడెను.ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.

31 రాజా, తాము చూచుచుండగా బ్రహ్మాండమగు ఒక ప్రతిమకన బడెను గదా. ఈ గొప్ప ప్రతిమ మహా ప్రకాశమును, భయంకరమునైన రూపమును గలదై తమరియెదుట నిలిచెను.ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.

32 ఆ ప్రతిమయొక్క శిరస్సు మేలిమి బంగారుమయ మైనదియు,దాని రొమ్మును భుజములును వెండివియు, దాని ఉదరమును తొడలును ఇత్తడివియు,ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ

33 దాని మోకాళ్లు ఇనుపవియు, దాని పాదములలో ఒక భాగము ఇనుపదియు ఒక భాగము మట్టిదియునైయుండెను.ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.

34 మరియు చేతిసహా యము లేక తీయబడిన ఒక రాయి, యినుమును మట్టియు కలిసిన ఆ ప్రతిమయొక్క పాదములమీద పడి దాని పాదములను తుత్తునియలుగా విరుగగొట్టినట్టు తమకు కన బడెను.ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.

35 అంతట ఇనుమును మట్టియు ఇత్తడియు వెండియు బంగారమును ఏకముగా దంచబడి కళ్లములోని చెత్తవలె కాగా వాటికి స్థలము ఎచ్చటను దొరకకుండ గాలి వాటిని కొట్టుకొనిపోయెను; ప్రతిమను విరుగగొట్టిన ఆ రాయి సర్వభూతలమంత మహా పర్వతమాయెను.ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.

36 తాము కనిన కలయిదే, దాని భావము రాజుసముఖమున మేము తెలియ జెప్పెదము.ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.

37 రాజా, పరలోక మందున్న దేవుడు రాజ్య మును అధికారమును బలమును ఘనతయు తమరికి అనుగ్ర హించి యున్నాడు; తమరు రాజులకు రాజైయున్నారు.ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.

38 ఆయన మనుష్యులు నివసించు ప్రతిస్థలమందును, మను ష్యులనేమి భూజంతువులనేమి ఆకాశపక్షులనేమి అన్ని టిని ఆయన తమరి చేతి కప్పగించియున్నాడు, వారందరి మీద తమరికి ప్రభుత్వము ననుగ్రహించి యున్నాడు; తామే ఆ బంగారపు శిరస్సుಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.

39 తాము చనిపోయిన తరు వాత తమరి రాజ్యముకంటె తక్కువైన రాజ్యమొకటి లేచును. అటుతరువాత లోకమంత యేలునట్టి మూడవ రాజ్యమొకటి లేచును. అది యిత్తడి వంటిదగును.ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.

40 పిమ్మట నాలుగవ రాజ్యమొకటి లేచును. అది ఇనుము వలె బలముగా ఉండును. ఇనుము సమస్తమైనవాటిని దంచి విరుగగొట్టునది గదా; ఇనుము పగులగొట్టునట్లు అది రాజ్యములన్నిటిని పగులగొట్టి పొడిచేయును.ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.

41 పాద ములును వ్రేళ్లును కొంతమట్టునకు కుమ్మరి మట్టిదిగాను కొంతమట్టునకు ఇనుపది గానున్నట్టు తమరికి కనబడెను గనుక ఆ రాజ్యములో భేదములుండును. అయితే ఇనుము బురదతో కలిసియున్నట్టు కనబడెను గనుక ఆ రాజ్య ములో ఆలాగుననుండును, ఆ రాజ్యము ఇనుమువంటి బలముగలదై యుండును.ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.

42 పాదముల వ్రేళ్లు కొంతమట్టు నకు ఇనుపవిగాను కొంతమట్టునకు మట్టివిగాను ఉన్నట్లు ఆ రాజ్యము ఒక విషయములో బలముగాను ఒక విషయ ములో నీరసముగాను ఉండును.ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.

43 ఇనుమును బురదయు మిళితమై యుండుట తమరికి కనబడెను; అటువలె మనుష్య జాతులు మిళితములై యినుము మట్టితో అతకనట్లు వారు ఒకరితో ఒకరు పొసగకయుందురు.ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.

44 ఆ రాజుల కాల ములలో పరలోకమందున్న దేవుడు ఒక రాజ్యము స్థాపిం చును. దానికెన్నటికిని నాశనము కలుగదు, ఆ రాజ్యము దాని పొందినవారికి గాక మరెవరికిని చెందదు; అది ముందు చెప్పిన రాజ్యములన్నిటిని పగులగొట్టి నిర్మూలము చేయును గాని అది యుగములవరకు నిలుచును.ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

45 ​చేతి సహాయము లేక పర్వతమునుండి తియ్యబడిన ఆ రాయి యినుమును ఇత్తడిని మట్టిని వెండిని బంగారమును పగులగొట్టగా తమరు చూచితిరే; యిందువలన మహా దేవుడు ముందు జరుగ బోవు సంగతి రాజునకు తెలియజేసియున్నాడు; కల నిశ్చయము, దాని భావము నమ్మదగినది అని దానియేలు రాజుతో చెప్పెను.ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.

46 అంతట రాజగు నెబుకద్నెజరు దానియేలునకు సాష్ఠాంగనమస్కారము చేసి అతని పూజించి, నైవేద్య ధూపములు అతనికి సమర్పింప ఆజ్ఞాపించెను.ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.

47 మరియు రాజుఈ మర్మమును బయలు పరచుటకు నీవు సమర్థుడవైతివే; నీ దేవుడు దేవతలకు దేవుడును రాజులకు ప్రభువును మర్మములు బయలుపరచు వాడునై యున్నాడని దానియేలునకు ప్రత్యుత్తర మిచ్చెను.ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.

48 ​అప్పుడు రాజు దానియేలును బహుగా హెచ్చించి, అనేక గొప్ప దానములిచ్చి, అతనిని బబు లోను సంస్థానమంతటిమీద అధిపతినిగాను బబులోను జ్ఞానులందరిలో ప్రధానునిగాను నియమించెను.ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.

49 ​అంతట దానియేలు రాజునొద్ద మనవి చేసికొనగా రాజు షద్రకు మేషాకు అబేద్నెగోయను వారిని బబులోను సంస్థానము మీద విచారణకర్తలనుగా నియమించెను; అయితే దాని యేలు రాజుసన్నిధిని ఉండెను.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

Kannada Bible