ಆದಿಕಾಂಡ 12:10 in Kannada

ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 12 ಆದಿಕಾಂಡ 12:10

Genesis 12:10
ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

Genesis 12:9Genesis 12Genesis 12:11

Genesis 12:10 in Other Translations

King James Version (KJV)
And there was a famine in the land: and Abram went down into Egypt to sojourn there; for the famine was grievous in the land.

American Standard Version (ASV)
And there was a famine in the land: and Abram went down into Egypt to sojourn there; for the famine was sore in the land.

Bible in Basic English (BBE)
And because there was little food to be had in that land, he went down into Egypt.

Darby English Bible (DBY)
And there was a famine in the land. And Abram went down to Egypt to sojourn there, for the famine was grievous in the land.

Webster's Bible (WBT)
And there was a famine in the land: and Abram went down into Egypt to dwell there; for the famine was grievous in the land.

World English Bible (WEB)
There was a famine in the land. Abram went down into Egypt to live as a foreigner there, for the famine was sore in the land.

Young's Literal Translation (YLT)
And there is a famine in the land, and Abram goeth down towards Egypt to sojourn there, for the famine `is' grievous in the land;

was
And
was
וַיְהִ֥יwayhîvai-HEE
there
a
רָעָ֖בrāʿābra-AV
famine
the
land:
בָּאָ֑רֶץbāʾāreṣba-AH-rets
in
went
וַיֵּ֨רֶדwayyēredva-YAY-red
down
Abram
אַבְרָ֤םʾabrāmav-RAHM
and
Egypt
מִצְרַ֙יְמָה֙miṣraymāhmeets-RA-MA
into
to
לָג֣וּרlāgûrla-ɡOOR
sojourn
שָׁ֔םšāmshahm
there;
כִּֽיkee
for
grievous
כָבֵ֥דkābēdha-VADE
famine
the
הָֽרָעָ֖בhārāʿābha-ra-AV
in
the
land.
בָּאָֽרֶץ׃bāʾāreṣba-AH-rets

Cross Reference

ಆದಿಕಾಂಡ 43:1
ದೇಶದಲ್ಲಿ ಬರವು ಘೋರವಾಗಿತ್ತು.

ಅಪೊಸ್ತಲರ ಕೃತ್ಯಗ 14:22
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಅಪೊಸ್ತಲರ ಕೃತ್ಯಗ 7:11
ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.

ಯೋಹಾನನು 16:33
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಯೆರೆಮಿಯ 14:1
ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.

ಕೀರ್ತನೆಗಳು 107:34
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.

ಕೀರ್ತನೆಗಳು 105:13
ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.

ಕೀರ್ತನೆಗಳು 34:19
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

2 ಅರಸುಗಳು 8:1
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.

2 ಅರಸುಗಳು 7:1
ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.

2 ಅರಸುಗಳು 6:25
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.

2 ಅರಸುಗಳು 4:38
ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.

1 ಅರಸುಗಳು 17:1
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

2 ಸಮುವೇಲನು 21:1
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

ರೂತಳು 1:1
1 ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.

ಆದಿಕಾಂಡ 47:13
ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.

ಆದಿಕಾಂಡ 46:3
ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.

ಆದಿಕಾಂಡ 42:5
ಕಾನಾನ್‌ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.

ಆದಿಕಾಂಡ 26:1
ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.