ಯೆಶಾಯ 37:7 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 37 ಯೆಶಾಯ 37:7

Isaiah 37:7
ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.

Isaiah 37:6Isaiah 37Isaiah 37:8

Isaiah 37:7 in Other Translations

King James Version (KJV)
Behold, I will send a blast upon him, and he shall hear a rumour, and return to his own land; and I will cause him to fall by the sword in his own land.

American Standard Version (ASV)
Behold, I will put a spirit in him, and he shall hear tidings, and shall return unto his own land; and I will cause him to fall by the sword in his own land.

Bible in Basic English (BBE)
See, I will put a spirit into him, and bad news will come to his ears, and he will go back to his land; and there I will have him put to death.

Darby English Bible (DBY)
Behold, I will put a spirit into him, and he shall hear tidings, and shall return to his own land; and I will cause him to fall by the sword in his own land.

World English Bible (WEB)
Behold, I will put a spirit in him, and he shall hear news, and shall return to his own land; and I will cause him to fall by the sword in his own land.

Young's Literal Translation (YLT)
Lo, I am giving in him a spirit, and he hath heard a report, and hath turned back unto his land, and I have caused him to fall by the sword in his land.'

Behold,
הִנְנִ֨יhinnîheen-NEE
I
will
send
נוֹתֵ֥ןnôtēnnoh-TANE
a
blast
בּוֹ֙boh
hear
shall
he
and
him,
upon
ר֔וּחַrûaḥROO-ak
a
rumour,
וְשָׁמַ֥עwĕšāmaʿveh-sha-MA
and
return
שְׁמוּעָ֖הšĕmûʿâsheh-moo-AH
to
וְשָׁ֣בwĕšābveh-SHAHV
land;
own
his
אֶלʾelel
fall
to
him
cause
will
I
and
אַרְצ֑וֹʾarṣôar-TSOH
sword
the
by
וְהִפַּלְתִּ֥יוwĕhippaltîwveh-hee-pahl-TEEOO
in
his
own
land.
בַּחֶ֖רֶבbaḥerebba-HEH-rev
בְּאַרְצֽוֹ׃bĕʾarṣôbeh-ar-TSOH

Cross Reference

ಯೆಶಾಯ 37:9
ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--

ಯೆಶಾಯ 37:36
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

ಯೆಶಾಯ 33:10
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.

ಯೆಶಾಯ 31:8
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.

ಯೆಶಾಯ 30:28
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.

ಯೆಶಾಯ 29:5
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.

ಯೆಶಾಯ 17:13
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.

ಯೆಶಾಯ 10:33
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.

ಯೆಶಾಯ 10:16
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

ಕೀರ್ತನೆಗಳು 58:9
ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.

ಯೋಬನು 15:21
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.

ಯೋಬನು 4:9
ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,

2 ಪೂರ್ವಕಾಲವೃತ್ತಾ 32:21
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

2 ಅರಸುಗಳು 7:6
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.