ಯೆರೆಮಿಯ 26:24 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 26 ಯೆರೆಮಿಯ 26:24

Jeremiah 26:24
ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.

Jeremiah 26:23Jeremiah 26

Jeremiah 26:24 in Other Translations

King James Version (KJV)
Nevertheless the hand of Ahikam the son of Shaphan was with Jeremiah, that they should not give him into the hand of the people to put him to death.

American Standard Version (ASV)
But the hand of Ahikam the son of Shaphan was with Jeremiah, that they should not give him into the hand of the people to put him to death.

Bible in Basic English (BBE)
But Ahikam, the son of Shaphan, gave Jeremiah his help, so that he was not given into the hands of the people to be put to death.

Darby English Bible (DBY)
-- Nevertheless the hand of Ahikam the son of Shaphan was with Jeremiah, that they should not give him into the hand of the people to put him to death.

World English Bible (WEB)
But the hand of Ahikam the son of Shaphan was with Jeremiah, that they should not give him into the hand of the people to put him to death.

Young's Literal Translation (YLT)
Only, the hand of Ahikam son of Shaphan hath been with Jeremiah so as not to give him up into the hand of the people to put him to death.

Nevertheless
אַ֗ךְʾakak
the
hand
יַ֚דyadyahd
of
Ahikam
אֲחִיקָ֣םʾăḥîqāmuh-hee-KAHM
the
son
בֶּןbenben
Shaphan
of
שָׁפָ֔ןšāpānsha-FAHN
was
הָיְתָ֖הhāytâhai-TA
with
אֶֽתʾetet
Jeremiah,
יִרְמְיָ֑הוּyirmĕyāhûyeer-meh-YA-hoo
not
should
they
that
לְבִלְתִּ֛יlĕbiltîleh-veel-TEE
give
תֵּתtēttate
him
into
the
hand
אֹת֥וֹʾōtôoh-TOH
people
the
of
בְיַדbĕyadveh-YAHD
to
put
him
to
death.
הָעָ֖םhāʿāmha-AM
לַהֲמִיתֽוֹ׃lahămîtôla-huh-mee-TOH

Cross Reference

ಯೆರೆಮಿಯ 40:5
ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.

ಯೆರೆಮಿಯ 39:14
ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

ಯೆರೆಮಿಯ 1:18
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.

2 ಅರಸುಗಳು 22:12
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--

1 ಅರಸುಗಳು 18:4
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)

ಪ್ರಕಟನೆ 12:16
ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.

ಅಪೊಸ್ತಲರ ಕೃತ್ಯಗ 27:43
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ

ಅಪೊಸ್ತಲರ ಕೃತ್ಯಗ 25:3
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

ಅಪೊಸ್ತಲರ ಕೃತ್ಯಗ 23:20
ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.

ಅಪೊಸ್ತಲರ ಕೃತ್ಯಗ 23:10
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ಯೆರೆಮಿಯ 15:15
ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.

ಯೆಶಾಯ 37:32
ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.

2 ಪೂರ್ವಕಾಲವೃತ್ತಾ 34:20
ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--

2 ಅರಸುಗಳು 25:22
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.