ಯೆರೆಮಿಯ 49:7 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 49 ಯೆರೆಮಿಯ 49:7

Jeremiah 49:7
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?

Jeremiah 49:6Jeremiah 49Jeremiah 49:8

Jeremiah 49:7 in Other Translations

King James Version (KJV)
Concerning Edom, thus saith the LORD of hosts; Is wisdom no more in Teman? is counsel perished from the prudent? is their wisdom vanished?

American Standard Version (ASV)
Of Edom. Thus saith Jehovah of hosts: Is wisdom no more in Teman? is counsel perished from the prudent? is their wisdom vanished?

Bible in Basic English (BBE)
About Edom. This is what the Lord of armies has said. Is there no more wisdom in Teman? have wise suggestions come to an end among men of good sense? has their wisdom completely gone?

Darby English Bible (DBY)
Concerning Edom. Thus saith Jehovah of hosts: Is there no more wisdom in Teman? is counsel perished from the prudent? is their wisdom spent?

World English Bible (WEB)
Of Edom. Thus says Yahweh of Hosts: Is wisdom no more in Teman? is counsel perished from the prudent? is their wisdom vanished?

Young's Literal Translation (YLT)
Concerning Edom: `Thus said Jehovah of Hosts: Is wisdom no more in Teman? Perished hath counsel from the intelligent? Vanished hath their wisdom?

Concerning
Edom,
לֶאֱד֗וֹםleʾĕdômleh-ay-DOME
thus
כֹּ֤הkoh
saith
אָמַר֙ʾāmarah-MAHR
the
Lord
יְהוָ֣הyĕhwâyeh-VA
hosts;
of
צְבָא֔וֹתṣĕbāʾôttseh-va-OTE
Is
wisdom
הַאֵ֥יןhaʾênha-ANE
no
ע֛וֹדʿôdode
more
חָכְמָ֖הḥokmâhoke-MA
Teman?
in
בְּתֵימָ֑ןbĕtêmānbeh-tay-MAHN
is
counsel
אָבְדָ֤הʾobdâove-DA
perished
עֵצָה֙ʿēṣāhay-TSA
prudent?
the
from
מִבָּנִ֔יםmibbānîmmee-ba-NEEM
is
their
wisdom
נִסְרְחָ֖הnisrĕḥânees-reh-HA
vanished?
חָכְמָתָֽם׃ḥokmātāmhoke-ma-TAHM

Cross Reference

ಆಮೋಸ 1:11
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.

ಆದಿಕಾಂಡ 25:30
ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್‌ ಎಂದು ಹೆಸರಾಯಿತು.

ಆದಿಕಾಂಡ 36:11
ಎಲೀಫಜನ ಮಕ್ಕಳು ಯಾರಂದರೆ: ತೇಮಾನ್‌ ಓಮಾರ್‌ ಚೆಫೋ ಗತಾಮ್‌ ಕೆನಜ್‌;

ಆದಿಕಾಂಡ 36:15
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್‌ ಓಮಾರ್‌ ಚೆಫೋ ಕೆನಜ್‌

ಯೆರೆಮಿಯ 25:21
ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ

ಯೆರೆಮಿಯ 49:20
ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.

ಯೆಹೆಜ್ಕೇಲನು 25:12
ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.

ಯೋಬನು 2:11
ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

ಯೆಹೆಜ್ಕೇಲನು 35:1
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,

ದಾನಿಯೇಲನು 11:41
ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.

ಯೋವೇಲ 3:19
ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.

ಓಬದ್ಯ 1:1
ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!

ಹಬಕ್ಕೂಕ್ಕ 3:3
ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್‌ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.

ಮಲಾಕಿಯ 1:3
ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.

ರೋಮಾಪುರದವರಿಗೆ 1:22
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

ಯೆರೆಮಿಯ 25:9
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.

ಯೆರೆಮಿಯ 18:18
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

ಆದಿಕಾಂಡ 36:8
ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.

ಆದಿಕಾಂಡ 36:34
ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು.

ಅರಣ್ಯಕಾಂಡ 20:14
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.

ಅರಣ್ಯಕಾಂಡ 24:17
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.

ಧರ್ಮೋಪದೇಶಕಾಂಡ 23:7
ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.

1 ಪೂರ್ವಕಾಲವೃತ್ತಾ 1:53
ಕೆನಜ್‌ ಪ್ರಭು, ತೇಮಾನ್‌ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್‌ ಪ್ರಭು, ಗೀರಾಮ್‌ ಪ್ರಭು.

ಯೋಬನು 4:1
ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--

ಯೋಬನು 5:12
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.

ಕೀರ್ತನೆಗಳು 83:4
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.

ಕೀರ್ತನೆಗಳು 137:7
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.

ಯೆಶಾಯ 19:11
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?

ಯೆಶಾಯ 29:14
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.

ಯೆಶಾಯ 34:1
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.

ಯೆಶಾಯ 63:1
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.

ಆದಿಕಾಂಡ 27:41
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.