ಲೂಕನು 16:16 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 16 ಲೂಕನು 16:16

Luke 16:16
ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.

Luke 16:15Luke 16Luke 16:17

Luke 16:16 in Other Translations

King James Version (KJV)
The law and the prophets were until John: since that time the kingdom of God is preached, and every man presseth into it.

American Standard Version (ASV)
The law and the prophets `were' until John: from that time the gospel of the kingdom of God is preached, and every man entereth violently into it.

Bible in Basic English (BBE)
The law and the prophets were till John: but then came the preaching of the kingdom of God, and everyone makes his way into it by force.

Darby English Bible (DBY)
The law and the prophets [were] until John: from that time the glad tidings of the kingdom of God are announced, and every one forces his way into it.

World English Bible (WEB)
The law and the prophets were until John. From that time the Gospel of the Kingdom of God is preached, and everyone is forcing his way into it.

Young's Literal Translation (YLT)
the law and the prophets `are' till John; since then the reign of God is proclaimed good news, and every one doth press into it;

The
hooh
law
νόμοςnomosNOH-mose
and
καὶkaikay
the
οἱhoioo
prophets
προφῆταιprophētaiproh-FAY-tay
until
were
ἕωςheōsAY-ose
John:
Ἰωάννου·iōannouee-oh-AN-noo
since
ἀπὸapoah-POH
that
time
τότεtoteTOH-tay
the
ay
kingdom
βασιλείαbasileiava-see-LEE-ah
of

τοῦtoutoo
God
θεοῦtheouthay-OO
is
preached,
εὐαγγελίζεταιeuangelizetaiave-ang-gay-LEE-zay-tay
and
καὶkaikay
every
man
πᾶςpaspahs
presseth
εἰςeisees
into
αὐτὴνautēnaf-TANE
it.
βιάζεταιbiazetaivee-AH-zay-tay

Cross Reference

ಮತ್ತಾಯನು 11:9
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 3:24
ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.

ಅಪೊಸ್ತಲರ ಕೃತ್ಯಗ 3:18
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

ಯೋಹಾನನು 12:19
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.

ಯೋಹಾನನು 11:48
ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.

ಯೋಹಾನನು 1:45
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.

ಲೂಕನು 16:31
ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಲೂಕನು 16:29
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.

ಲೂಕನು 10:11
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಲೂಕನು 10:9
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

ಲೂಕನು 9:2
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.

ಲೂಕನು 7:26
ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.

ಮಾರ್ಕನು 1:45
ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ

ಮಾರ್ಕನು 1:14
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--

ಮತ್ತಾಯನು 21:32
ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

ಮತ್ತಾಯನು 10:7
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

ಮತ್ತಾಯನು 4:23
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯನು 4:17
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.