ಲೂಕನು 23:31 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 23 ಲೂಕನು 23:31

Luke 23:31
ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.

Luke 23:30Luke 23Luke 23:32

Luke 23:31 in Other Translations

King James Version (KJV)
For if they do these things in a green tree, what shall be done in the dry?

American Standard Version (ASV)
For if they do these things in the green tree, what shall be done in the dry?

Bible in Basic English (BBE)
For if they do these things when the tree is green, what will they do when it is dry?

Darby English Bible (DBY)
for if these things are done in the green tree, what shall take place in the dry?

World English Bible (WEB)
For if they do these things in the green tree, what will be done in the dry?"

Young's Literal Translation (YLT)
for, if in the green tree they do these things -- in the dry what may happen?'

For
ὅτιhotiOH-tee
if
εἰeiee
they
do
ἐνenane
these
things
τῷtoh
in
ὑγρῷhygrōyoo-GROH
a
ξύλῳxylōKSYOO-loh
green
ταῦταtautaTAF-ta
tree,
ποιοῦσινpoiousinpoo-OO-seen
what
ἐνenane
shall
be
done
τῷtoh
in
ξηρῷxērōksay-ROH
the
τίtitee
dry?
γένηταιgenētaiGAY-nay-tay

Cross Reference

ಯೋಹಾನನು 15:6
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

ಮತ್ತಾಯನು 3:12
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಯೆಹೆಜ್ಕೇಲನು 20:47
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

ಯೆಹೆಜ್ಕೇಲನು 15:2
ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?

ಯೆರೆಮಿಯ 25:29
ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.

ಙ್ಞಾನೋಕ್ತಿಗಳು 11:31
ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.

ಯೂದನು 1:12
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

1 ಪೇತ್ರನು 4:17
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

ಇಬ್ರಿಯರಿಗೆ 6:8
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

ಯೆಹೆಜ್ಕೇಲನು 21:3
ಇಸ್ರಾ ಯೇಲ್‌ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.