ಲೂಕನು 6:20 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 6 ಲೂಕನು 6:20

Luke 6:20
ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.

Luke 6:19Luke 6Luke 6:21

Luke 6:20 in Other Translations

King James Version (KJV)
And he lifted up his eyes on his disciples, and said, Blessed be ye poor: for yours is the kingdom of God.

American Standard Version (ASV)
And he lifted up his eyes on his disciples, and said, Blessed `are' ye poor: for yours is the kingdom of God.

Bible in Basic English (BBE)
And turning his eyes to his disciples he said, Happy are you who are poor: for the kingdom of God is yours.

Darby English Bible (DBY)
And *he*, lifting up his eyes upon his disciples, said, Blessed [are] ye poor, for yours is the kingdom of God.

World English Bible (WEB)
He lifted up his eyes to his disciples, and said, "Blessed are you who are poor, For yours is the Kingdom of God.

Young's Literal Translation (YLT)
And he, having lifted up his eyes to his disciples, said: `Happy the poor -- because yours is the reign of God.

And
Καὶkaikay
he
αὐτὸςautosaf-TOSE
lifted
up
ἐπάραςeparasape-AH-rahs
his
τοὺςtoustoos

ὀφθαλμοὺςophthalmousoh-fthahl-MOOS
eyes
αὐτοῦautouaf-TOO
on
εἰςeisees
his
τοὺςtoustoos

μαθητὰςmathētasma-thay-TAHS
disciples,
αὐτοῦautouaf-TOO
and
said,
ἔλεγενelegenA-lay-gane
Blessed
Μακάριοιmakarioima-KA-ree-oo
be
ye

οἱhoioo
poor:
πτωχοίptōchoiptoh-HOO
for
ὅτιhotiOH-tee
yours
ὑμετέραhymeterayoo-may-TAY-ra
is
ἐστὶνestinay-STEEN
the
ay
kingdom
βασιλείαbasileiava-see-LEE-ah

τοῦtoutoo
of
God.
θεοῦtheouthay-OO

Cross Reference

ಯಾಕೋಬನು 2:5
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಲೂಕನು 6:20
ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.

ಲೂಕನು 12:32
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

2 ಕೊರಿಂಥದವರಿಗೆ 6:10
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

2 ಕೊರಿಂಥದವರಿಗೆ 8:9
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

ಯಾಕೋಬನು 1:9
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

ಪ್ರಕಟನೆ 2:9
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.

ಲೂಕನು 16:25
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

ಯೋಹಾನನು 7:48
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?

ಅಪೊಸ್ತಲರ ಕೃತ್ಯಗ 14:22
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

1 ಕೊರಿಂಥದವರಿಗೆ 1:26
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

1 ಕೊರಿಂಥದವರಿಗೆ 3:21
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;

2 ಕೊರಿಂಥದವರಿಗೆ 8:2
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

1 ಥೆಸಲೊನೀಕದವರಿಗೆ 1:6
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.

2 ಥೆಸಲೊನೀಕದವರಿಗೆ 1:5
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.

ಯಾಕೋಬನು 1:12
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;

ಲೂಕನು 14:15
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.

ಲೂಕನು 13:28
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

ಕೀರ್ತನೆಗಳು 37:16
ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.

ಕೀರ್ತನೆಗಳು 113:7
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,

ಙ್ಞಾನೋಕ್ತಿಗಳು 16:19
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.

ಙ್ಞಾನೋಕ್ತಿಗಳು 19:1
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

ಯೆಶಾಯ 29:19
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.

ಯೆಶಾಯ 57:15
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ಯೆಶಾಯ 66:2
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

ಚೆಫನ್ಯ 3:12
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.

ಜೆಕರ್ಯ 11:11
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.

ಮತ್ತಾಯನು 5:2
ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --

ಮತ್ತಾಯನು 11:5
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

ಮತ್ತಾಯನು 12:49
ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!

ಮತ್ತಾಯನು 25:34
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

ಮಾರ್ಕನು 3:34
ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

1 ಸಮುವೇಲನು 2:8
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.