ಲೂಕನು 9:2 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 9 ಲೂಕನು 9:2

Luke 9:2
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.

Luke 9:1Luke 9Luke 9:3

Luke 9:2 in Other Translations

King James Version (KJV)
And he sent them to preach the kingdom of God, and to heal the sick.

American Standard Version (ASV)
And he sent them forth to preach the kingdom of God, and to heal the sick.

Bible in Basic English (BBE)
And he sent them out to be preachers of the kingdom of God, and to make well those who were ill.

Darby English Bible (DBY)
and sent them to proclaim the kingdom of God and to heal the sick.

World English Bible (WEB)
He sent them forth to preach the Kingdom of God, and to heal the sick.

Young's Literal Translation (YLT)
and he sent them to proclaim the reign of God, and to heal the ailing.

And
καὶkaikay
he
sent
ἀπέστειλενapesteilenah-PAY-stee-lane
them
αὐτοὺςautousaf-TOOS
to
preach
κηρύσσεινkērysseinkay-RYOOS-seen
the
τὴνtēntane
kingdom
βασιλείανbasileianva-see-LEE-an

of
τοῦtoutoo
God,
θεοῦtheouthay-OO
and
καὶkaikay
to
heal
ἰᾶσθαιiasthaiee-AH-sthay
the
τοὺςtoustoos
sick.
ἀσθενοῦνταςasthenountasah-sthay-NOON-tahs

Cross Reference

ಲೂಕನು 10:9
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

ಮತ್ತಾಯನು 10:7
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

ಲೂಕನು 10:1
ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.

ಲೂಕನು 9:11
ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಇಬ್ರಿಯರಿಗೆ 2:3
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಲೂಕನು 16:16
ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.

ಲೂಕನು 10:11
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಮಾರ್ಕನು 6:12
ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.

ಮಾರ್ಕನು 1:14
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--

ಮತ್ತಾಯನು 24:14
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.

ಮತ್ತಾಯನು 13:19
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.