Cross Reference
Malachi 4:1
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Esther 5:10
ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
Job 12:6
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
Job 21:7
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
Job 21:30
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
Job 22:23
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
Psalm 10:3
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
Psalm 49:18
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
Psalm 73:12
ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
Psalm 78:18
ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
Psalm 78:41
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
Psalm 78:56
ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
Psalm 95:9
ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
Psalm 106:14
ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
Proverbs 12:12
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
Numbers 14:22
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
Jeremiah 7:10
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
Jeremiah 12:1
ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
Daniel 4:30
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
Daniel 4:37
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
Daniel 5:20
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
Daniel 6:16
ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
Habakkuk 1:13
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
Malachi 2:17
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Matthew 4:6
ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
Acts 5:9
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
Acts 12:21
ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
1 Corinthians 10:9
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
Hebrews 3:9
ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
1 Peter 5:5
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
Ecclesiastes 9:1
ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.