Matthew 17:22 ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
Matthew 17:22 in Other Translations
King James Version (KJV) And while they abode in Galilee, Jesus said unto them, The Son of man shall be betrayed into the hands of men:
American Standard Version (ASV) And while they abode in Galilee, Jesus said unto them, The Son of man shall be delivered up into the hands of men;
Bible in Basic English (BBE) And while they were going about in Galilee, Jesus said to them, The Son of man will be given up into the hands of men;
Darby English Bible (DBY) And while they abode in Galilee, Jesus said to them, The Son of man is about to be delivered up into [the] hands of men,
World English Bible (WEB) While they were staying in Galilee, Jesus said to them, "The Son of Man is about to be delivered up into the hands of men,
Young's Literal Translation (YLT) And while they are living in Galilee, Jesus said to them, `The Son of Man is about to be delivered up to the hands of men,
Read Full Chapter :
Matthew 17
Cross Reference
ಮತ್ತಾಯನು 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಮತ್ತಾಯನು 16:28
ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಮತ್ತಾಯನು 20:17
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
ಮಾರ್ಕನು 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಮಾರ್ಕನು 9:30
ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
ಲೂಕನು 24:26
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಲೂಕನು 9:44
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
ಲೂಕನು 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಲೂಕನು 24:6
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
ಮತ್ತಾಯನು 17:23
ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
ಅಪೊಸ್ತಲರ ಕೃತ್ಯಗ 7:52
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
1 ಕೊರಿಂಥದವರಿಗೆ 11:23
ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
ಲೂಕನು 24:46
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಮತ್ತಾಯನು 24:10
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
ಮತ್ತಾಯನು 26:16
ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
ಮತ್ತಾಯನು 26:46
ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
ಮಾರ್ಕನು 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಲೂಕನು 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.