ಮತ್ತಾಯನು 26:61 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 26 ಮತ್ತಾಯನು 26:61

Matthew 26:61
ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.

Matthew 26:60Matthew 26Matthew 26:62

Matthew 26:61 in Other Translations

King James Version (KJV)
And said, This fellow said, I am able to destroy the temple of God, and to build it in three days.

American Standard Version (ASV)
and said, This man said, I am able to destroy the temple of God, and to build it in three days.

Bible in Basic English (BBE)
But later there came two who said, This man said, I am able to give the Temple of God to destruction, and to put it up again in three days.

Darby English Bible (DBY)
and said, *He* said, I am able to destroy the temple of God, and in three days build it.

World English Bible (WEB)
and said, "This man said, 'I am able to destroy the temple of God, and to build it in three days.'"

Young's Literal Translation (YLT)
said, `This one said, I am able to throw down the sanctuary of God, and after three days to build it.'

And
said,
εἶπον,eiponEE-pone
This
ΟὗτοςhoutosOO-tose
fellow
said,
ἔφηephēA-fay
able
am
I
ΔύναμαιdynamaiTHYOO-na-may
to
destroy
καταλῦσαιkatalysaika-ta-LYOO-say
the
τὸνtontone
temple
ναὸνnaonna-ONE

τοῦtoutoo
of
God,
θεοῦtheouthay-OO
and
καὶkaikay
build
to
διὰdiathee-AH
it
τριῶνtriōntree-ONE
in
ἡμερῶνhēmerōnay-may-RONE
three
οἰκοδομῆσαιoikodomēsaioo-koh-thoh-MAY-say
days.
αὐτόνautonaf-TONE

Cross Reference

ಮತ್ತಾಯನು 27:40
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

ಮಾರ್ಕನು 15:29
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,

ಯೆಶಾಯ 53:3
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಯೆಶಾಯ 49:7
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

ಅಪೊಸ್ತಲರ ಕೃತ್ಯಗ 22:22
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

ಅಪೊಸ್ತಲರ ಕೃತ್ಯಗ 18:13
ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.

ಅಪೊಸ್ತಲರ ಕೃತ್ಯಗ 17:18
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೊಸ್ತಲರ ಕೃತ್ಯಗ 6:13
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.

ಯೋಹಾನನು 9:29
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.

ಯೋಹಾನನು 2:19
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಲೂಕನು 23:2
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಮತ್ತಾಯನು 26:71
ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.

ಮತ್ತಾಯನು 12:24
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ಯೆರೆಮಿಯ 26:16
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ಯೆರೆಮಿಯ 26:8
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.

ಕೀರ್ತನೆಗಳು 22:6
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.

2 ಅರಸುಗಳು 9:11
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.

1 ಅರಸುಗಳು 22:27
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.

ಆದಿಕಾಂಡ 19:9
ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.