ಅರಣ್ಯಕಾಂಡ 17:13 in Kannada

ಕನ್ನಡ ಕನ್ನಡ ಬೈಬಲ್ ಅರಣ್ಯಕಾಂಡ ಅರಣ್ಯಕಾಂಡ 17 ಅರಣ್ಯಕಾಂಡ 17:13

Numbers 17:13
ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.

Numbers 17:12Numbers 17

Numbers 17:13 in Other Translations

King James Version (KJV)
Whosoever cometh any thing near unto the tabernacle of the LORD shall die: shall we be consumed with dying?

American Standard Version (ASV)
Every one that cometh near, that cometh near unto the tabernacle of Jehovah, dieth: shall we perish all of us?

Bible in Basic English (BBE)
Death will overtake everyone who comes near, who comes near the House of the Lord: are we all to come to destruction?

Darby English Bible (DBY)
Every one that comes at all near to the tabernacle of Jehovah shall die: shall we then expire altogether?

Webster's Bible (WBT)
Whoever approacheth the tabernacle of the LORD shall die: shall we be consumed with dying?

World English Bible (WEB)
Everyone who comes near, who comes near to the tent of Yahweh, dies: shall we perish all of us?

Young's Literal Translation (YLT)
any who is at all drawing near unto the tabernacle of Jehovah dieth; have we not been consumed -- to expire?'

Whosoever
כֹּ֣לkōlkole
cometh
any
thing
near
הַקָּרֵ֧ב׀haqqārēbha-ka-RAVE

הַקָּרֵ֛בhaqqārēbha-ka-RAVE
unto
אֶלʾelel
the
tabernacle
מִשְׁכַּ֥ןmiškanmeesh-KAHN
Lord
the
of
יְהוָ֖הyĕhwâyeh-VA
shall
die:
יָמ֑וּתyāmûtya-MOOT
shall
we
be
consumed
הַאִ֥םhaʾimha-EEM
with
dying?
תַּ֖מְנוּtamnûTAHM-noo
לִגְוֹֽעַ׃ligwōaʿlee-ɡ-OH-ah

Cross Reference

ಆದಿಕಾಂಡ 3:3
ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.

ಎಫೆಸದವರಿಗೆ 2:13
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.

ಅಪೊಸ್ತಲರ ಕೃತ್ಯಗ 5:11
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.

ಅಪೊಸ್ತಲರ ಕೃತ್ಯಗ 5:5
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.

ಯೆಶಾಯ 28:22
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.

ಕೀರ್ತನೆಗಳು 130:3
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ಕೀರ್ತನೆಗಳು 90:7
ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.

ಯೋಬನು 34:14
ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;

1 ಪೂರ್ವಕಾಲವೃತ್ತಾ 15:13
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.

1 ಪೂರ್ವಕಾಲವೃತ್ತಾ 13:11
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.

2 ಸಮುವೇಲನು 6:6
ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.

1 ಸಮುವೇಲನು 6:19
ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.

ಧರ್ಮೋಪದೇಶಕಾಂಡ 2:16
ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ

ಅರಣ್ಯಕಾಂಡ 32:13
ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.

ಅರಣ್ಯಕಾಂಡ 18:4
ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.

ಅರಣ್ಯಕಾಂಡ 16:26
ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.

ಅರಣ್ಯಕಾಂಡ 1:51
ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಇಬ್ರಿಯರಿಗೆ 10:19
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.