ಙ್ಞಾನೋಕ್ತಿಗಳು 25:21 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 25 ಙ್ಞಾನೋಕ್ತಿಗಳು 25:21

Proverbs 25:21
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.

Proverbs 25:20Proverbs 25Proverbs 25:22

Proverbs 25:21 in Other Translations

King James Version (KJV)
If thine enemy be hungry, give him bread to eat; and if he be thirsty, give him water to drink:

American Standard Version (ASV)
If thine enemy be hungry, give him bread to eat; And if he be thirsty, give him water to drink:

Bible in Basic English (BBE)
If your hater is in need of food, give him bread; and if he is in need of drink, give him water:

Darby English Bible (DBY)
If thine enemy be hungry, give him bread to eat; and if he be thirsty, give him water to drink:

World English Bible (WEB)
If your enemy is hungry, give him food to eat; If he is thirsty, give him water to drink:

Young's Literal Translation (YLT)
If he who is hating thee doth hunger, cause him to eat bread, And if he thirst, cause him to drink water.

If
אִםʾimeem
thine
enemy
רָעֵ֣בrāʿēbra-AVE
be
hungry,
שֹׂ֭נַאֲךָśōnaʾăkāSOH-na-uh-ha
bread
him
give
הַאֲכִלֵ֣הוּhaʾăkilēhûha-uh-hee-LAY-hoo
to
eat;
לָ֑חֶםlāḥemLA-hem
if
and
וְאִםwĕʾimveh-EEM
he
be
thirsty,
צָ֝מֵ֗אṣāmēʾTSA-MAY
give
him
water
הַשְׁקֵ֥הוּhašqēhûhahsh-KAY-hoo
to
drink:
מָֽיִם׃māyimMA-yeem

Cross Reference

ವಿಮೋಚನಕಾಂಡ 23:4
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.

ಮತ್ತಾಯನು 5:44
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

ರೋಮಾಪುರದವರಿಗೆ 12:20
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.

ಙ್ಞಾನೋಕ್ತಿಗಳು 24:17
ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;

2 ಪೂರ್ವಕಾಲವೃತ್ತಾ 28:15
ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.

ಲೂಕನು 10:33
ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು

2 ಅರಸುಗಳು 6:22
ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.