English
ಪ್ರಕಟನೆ 14:18 ಚಿತ್ರ
ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.