ಜೆಕರ್ಯ 9:11 in Kannada

ಕನ್ನಡ ಕನ್ನಡ ಬೈಬಲ್ ಜೆಕರ್ಯ ಜೆಕರ್ಯ 9 ಜೆಕರ್ಯ 9:11

Zechariah 9:11
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.

Zechariah 9:10Zechariah 9Zechariah 9:12

Zechariah 9:11 in Other Translations

King James Version (KJV)
As for thee also, by the blood of thy covenant I have sent forth thy prisoners out of the pit wherein is no water.

American Standard Version (ASV)
As for thee also, because of the blood of thy covenant I have set free thy prisoners from the pit wherein is no water.

Bible in Basic English (BBE)
And as for you, because of the blood of your agreement, I have sent out your prisoners from the deep hole in which there is no water.

Darby English Bible (DBY)
As for thee also, by the blood of thy covenant, I will send forth thy prisoners out of the pit wherein is no water.

World English Bible (WEB)
As for you also, Because of the blood of your covenant, I have set free your prisoners from the pit in which is no water.

Young's Literal Translation (YLT)
Also thou -- by the blood of thy covenant, I have sent thy prisoners out of the pit, There is no water in it.

As
for
thee
גַּםgamɡahm
also,
אַ֣תְּʾatat
blood
the
by
בְּדַםbĕdambeh-DAHM
of
thy
covenant
בְּרִיתֵ֗ךְbĕrîtēkbeh-ree-TAKE
forth
sent
have
I
שִׁלַּ֤חְתִּיšillaḥtîshee-LAHK-tee
thy
prisoners
אֲסִירַ֙יִךְ֙ʾăsîrayikuh-see-RA-yeek
pit
the
of
out
מִבּ֔וֹרmibbôrMEE-bore
wherein
is
no
אֵ֥יןʾênane
water.
מַ֖יִםmayimMA-yeem
בּֽוֹ׃boh

Cross Reference

ಯೆಶಾಯ 51:14
ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.

ವಿಮೋಚನಕಾಂಡ 24:8
ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.

ಯೆಶಾಯ 42:7
ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆರೆಮಿಯ 38:6
ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.

ಮತ್ತಾಯನು 26:28
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

ಇಬ್ರಿಯರಿಗೆ 10:29
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

ಅಪೊಸ್ತಲರ ಕೃತ್ಯಗ 26:17
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

1 ಕೊರಿಂಥದವರಿಗೆ 11:25
ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

ಕೊಲೊಸ್ಸೆಯವರಿಗೆ 1:13
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.

ಇಬ್ರಿಯರಿಗೆ 9:10
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಇಬ್ರಿಯರಿಗೆ 13:20
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

ಪ್ರಕಟನೆ 20:3
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.

ಲೂಕನು 22:20
ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.

ಲೂಕನು 16:24
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

2 ಸಮುವೇಲನು 13:13
ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.

2 ಪೂರ್ವಕಾಲವೃತ್ತಾ 7:17
ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ

ಕೀರ್ತನೆಗಳು 30:3
ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.

ಕೀರ್ತನೆಗಳು 40:2
ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.

ಕೀರ್ತನೆಗಳು 69:33
ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.

ಕೀರ್ತನೆಗಳು 102:19
ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ

ಕೀರ್ತನೆಗಳು 107:10
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು

ಯೆಶಾಯ 42:22
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.

ಯೆಶಾಯ 49:9
ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.

ಯೆಶಾಯ 58:12
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.

ದಾನಿಯೇಲನು 2:29
ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.

ಮಾರ್ಕನು 14:24
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.

ಧರ್ಮೋಪದೇಶಕಾಂಡ 5:31
ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.