Mark 1:15 in Kannada

Kannada Kannada Bible Mark Mark 1 Mark 1:15

Mark 1:15
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.

Mark 1:14Mark 1Mark 1:16

Mark 1:15 in Other Translations

King James Version (KJV)
And saying, The time is fulfilled, and the kingdom of God is at hand: repent ye, and believe the gospel.

American Standard Version (ASV)
and saying, The time is fulfilled, and the kingdom of God is at hand: repent ye, and believe in the gospel.

Bible in Basic English (BBE)
And saying, The time has come, and the kingdom of God is near: let your hearts be turned from sin and have faith in the good news.

Darby English Bible (DBY)
and saying, The time is fulfilled and the kingdom of God has drawn nigh; repent and believe in the glad tidings.

World English Bible (WEB)
and saying, "The time is fulfilled, and the Kingdom of God is at hand! Repent, and believe in the Gospel."

Young's Literal Translation (YLT)
and saying -- `Fulfilled hath been the time, and the reign of God hath come nigh, reform ye, and believe in the good news.'

And
καὶkaikay
saying,
λέγωνlegōnLAY-gone
The
ὅτιhotiOH-tee
time
Πεπλήρωταιpeplērōtaipay-PLAY-roh-tay

hooh
fulfilled,
is
καιρὸςkairoskay-ROSE
and
καὶkaikay
the
ἤγγικενēngikenAYNG-gee-kane
kingdom
ay

βασιλείαbasileiava-see-LEE-ah
God
of
τοῦtoutoo
is
at
hand:
θεοῦ·theouthay-OO
ye,
repent
μετανοεῖτεmetanoeitemay-ta-noh-EE-tay
and
καὶkaikay
believe
πιστεύετεpisteuetepee-STAVE-ay-tay
the
ἐνenane
gospel.
τῷtoh
εὐαγγελίῳeuangeliōave-ang-gay-LEE-oh

Cross Reference

Ephesians 1:10
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.

Galatians 4:4
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

Matthew 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

Acts 20:21
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

Matthew 4:17
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

Acts 2:36
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.

Luke 10:11
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

Luke 10:9
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

Matthew 10:7
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

Daniel 9:25
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

2 Timothy 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.

Romans 16:26
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

Luke 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

Matthew 21:31
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

Daniel 2:44
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.