Mark 12:1 in Kannada

Kannada Kannada Bible Mark Mark 12 Mark 12:1

Mark 12:1
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.

Mark 12Mark 12:2

Mark 12:1 in Other Translations

King James Version (KJV)
And he began to speak unto them by parables. A certain man planted a vineyard, and set an hedge about it, and digged a place for the winefat, and built a tower, and let it out to husbandmen, and went into a far country.

American Standard Version (ASV)
And he began to speak unto them in parables. A man planted a vineyard, and set a hedge about it, and digged a pit for the winepress, and built a tower, and let it out to husbandmen, and went into another country.

Bible in Basic English (BBE)
And he gave them teaching in the form of stories. A man had a vine-garden planted, and put a wall about it, and made a place for crushing out the wine, and put up a tower, and let it out to field-workers, and went into another country.

Darby English Bible (DBY)
And he began to say to them in parables, A man planted a vineyard, and made a fence round [it] and dug a wine-vat, and built a tower, and let it out to husbandmen, and left the country.

World English Bible (WEB)
He began to speak to them in parables. "A man planted a vineyard, put a hedge around it, dug a pit for the winepress, built a tower, rented it out to a farmer, and went into another country.

Young's Literal Translation (YLT)
And he began to speak to them in similes: `A man planted a vineyard, and put a hedge around, and digged an under-winevat, and built a tower, and gave it out to husbandmen, and went abroad;

And
Καὶkaikay
he
began
ἤρξατοērxatoARE-ksa-toh
to
speak
αὐτοῖςautoisaf-TOOS
them
unto
ἐνenane
by
παραβολαῖςparabolaispa-ra-voh-LASE
parables.
λέγεῖν,legeinLAY-GEEN
man
certain
A
Ἀμπελῶναampelōnaam-pay-LOH-na
planted
ἐφύτευσενephyteusenay-FYOO-tayf-sane
a
vineyard,
ἄνθρωποςanthrōposAN-throh-pose
and
καὶkaikay
set
περιέθηκενperiethēkenpay-ree-A-thay-kane
an
hedge
about
φραγμὸνphragmonfrahg-MONE
it,
and
καὶkaikay
digged
ὤρυξενōryxenOH-ryoo-ksane
a
place
for
the
winefat,
ὑπολήνιονhypolēnionyoo-poh-LAY-nee-one
and
καὶkaikay
built
ᾠκοδόμησενōkodomēsenoh-koh-THOH-may-sane
a
tower,
πύργονpyrgonPYOOR-gone
and
καὶkaikay
out
let
ἐξέδοτοexedotoayks-A-thoh-toh
it
αὐτὸνautonaf-TONE
to
husbandmen,
γεωργοῖςgeōrgoisgay-ore-GOOS
and
καὶkaikay
far
a
into
went
country.
ἀπεδήμησενapedēmēsenah-pay-THAY-may-sane

Cross Reference

Isaiah 5:1
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

Psalm 80:8
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

Song of Solomon 8:11
ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.

Matthew 25:14
ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

Mark 4:2
ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--

Mark 4:11
ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.

Mark 4:33
ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.

Mark 13:34
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

Luke 22:9
ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.

John 15:1
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.

Acts 7:38
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

Acts 7:46
ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.

Romans 3:1
ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

Romans 9:4
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.

Romans 11:17
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.

Luke 20:9
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.

Luke 19:12
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.

Psalm 78:68
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್‌ ಪರ್ವತವನ್ನೂ ಆದುಕೊಂಡು,

Psalm 147:19
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.

Isaiah 7:23
ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.

Jeremiah 2:21
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

Ezekiel 20:11
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

Ezekiel 20:18
ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;

Ezekiel 20:49
ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.

Matthew 13:10
ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು

Matthew 13:34
ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.

Matthew 21:28
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

Mark 12:1
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.

Luke 8:10
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.

Luke 13:6
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

Luke 15:13
ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.

Nehemiah 9:13
ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.