Mark 7 - TELUGU (Kannada)
1 యెరూషలేమునుండి వచ్చిన పరిసయ్యులును శాస్త్రు లలో కొందరును ఆయనయొద్దకు కూడివచ్చిತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
2 ఆయన శిష్యులలో కొందరు అపవిత్రమైన చేతులతో, అనగా కడుగని చేతులతో భోజనము చేయుట చూచిరి.ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
3 పరి సయ్యులును యూదులందరును పెద్దల పారంపర్యాచార మునుబట్టి చేతులు కడుగుకొంటేనే గాని భోజనము చేయరు.ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
4 మరియు వారు సంతనుండి వచ్చినప్పుడు నీళ్లు చల్లుకొంటేనే గాని భోజనము చేయరు. ఇదియుగాక గిన్నెలను కుండలను ఇత్తడి పాత్రలను1 నీళ్లలో కడుగుట2 మొదలగు అనేకాచారములను వారనుసరించెడివారు.ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
5 అప్పుడు పరిసయ్యులును శాస్త్రులునునీ శిష్యులెందుకు పెద్దల పారంపర్యాచారముచొప్పున నడుచుకొనక, అప విత్రమైన చేతులతో భోజనము చేయుదురని ఆయన నడి గిరి.ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
6 అందుకాయన వారితో ఈలాగు చెప్పెనుఈ ప్రజలు పెదవులతో నన్ను ఘనపరచుదురుగాని, వారి హృదయము నాకు దూరముగా ఉన్నది.ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
7 వారు, మానవులు కల్పించిన పద్ధతులు దేవోప దేశములని బోధించుచు నన్ను వ్యర్థముగా ఆరాధించుదురు అని వ్రాయబడినట్టు వేషధారులైన మిమ్మునుగూర్చి యెషయా ప్రవచించినది సరియే.ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
8 మీరు దేవుని ఆజ్ఞను విడిచిపెట్టి, మనుష్యుల పారంపర్యాచారమును గైకొను చున్నారు.ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
9 మరియు ఆయనమీరు మీ పారంపర్యా చారమును గైకొనుటకు దేవుని ఆజ్ఞను బొత్తిగా నిరాక రించుదురు.ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
10 నీ తలిదండ్రులను ఘనపరచవలెననియు, తండ్రినైనను తల్లినైనను దూషించువానికి మరణశిక్ష విధింపవలెననియు మోషే చెప్పెను గదా.ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
11 అయినను మీరుఒకడు తన తండ్రినైనను తల్లినైనను చూచి నావలన నీకు ప్రయోజనమగునది ఏదో అది కొర్బాను, అనగా దేవార్పితమని చెప్పినయెడల,ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
12 తన తండ్రికైనను తల్లి కైనను వానిని ఏమియు చేయనియ్యకಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ
13 మీరు నియ మించిన మీ పారంపర్యాచారమువలన దేవుని వాక్యమును నిరర్థ కము చేయుదురు. ఇటువంటివి అనేకములు మీరు చేయుదురని చెప్పెను.ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
14 అప్పుడాయన జనసమూహమును మరల తనయొద్దకు పిలిచిమీరందరు నా మాట విని గ్రహించుడి.ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
15 వలుపలినుండి లోపలికి పోయి మనుష్యుని అపవిత్రునిగా చేయగలుగునది ఏదియు లేదు గాని,ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
16 లోపలినుండి బయలు వెళ్లునవే మనుష్యుని అపవిత్రునిగా చేయుననెను.ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
17 ఆయన జనసమూహమును విడిచి యింటి లోనికి వచ్చినప్పుడు, ఆయన శిష్యులు ఈ ఉపమానమును గూర్చి ఆయన నడుగగాಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
18 ఆయన వారితో ఇట్లనెనుమీరును ఇంత అవివేకులై యున్నారా? వెలుపలినుండి మనుష్యుని లోపలికి పోవునదేదియు వాని నపవిత్రునిగా చేయజాలదని మీరు గ్రహింపకున్నారా?ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
19 అది వాని హృదయములో ప్రవేశింపక కడుపులోనే ప్రవేశించి బహిర్బూ éమిలో విడువబడును; ఇట్లు అది భోజనపదార్థము లన్ని టిని పవిత్రపరచును.ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
20 మనుష్యుని లోపలినుండి బయలు వెళ్లునది మనుష్యుని అపవిత్రపరచును.ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
21 లోపలినుండి, అనగా మనుష్యుల హృదయములోనుండి దురాలోచనలును జారత్వములును దొంగతనములునుಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
22 నరహత్యలును వ్యభి చారములును లోభములును చెడుతనములును కృత్రిమ మును కామవికారమును మత్సరమును3 దేవదూషణయు అహంభావమును అవివేకమును వచ్చును.ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
23 ఈ చెడ్డ వన్నియు లోపలినుండియే బయలువెళ్లి, మనుష్యుని అప విత్ర పరచునని ఆయన చెప్పెను.ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
24 ఆయన అక్కడనుండి లేచి, తూరు సీదోనుల ప్రాంత ములకు వెళ్లి, యొక ఇంట ప్రవేశించి, ఆ సంగతి ఎవనికిని తెలియకుండవలెనని కోరెను గాని ఆయన మరుగై యుండ లేక పోయెను.ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
25 అపవిత్రాత్మ పట్టిన చిన్నకుమార్తెగల యొక స్త్రీ ఆయననుగూర్చి విని, వెంటనే వచ్చి ఆయన పాదములమీద పడెను.ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
26 ఆ స్త్రీ సురోఫెనికయ వంశ మందు పుట్టిన గ్రీసు దేశస్థురాలు. ఆమె తన కుమార్తెలోనుండి ఆ దయ్యమును వెళ్లగొట్టుమని ఆయనను వేడు కొనెను.ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
27 ఆయన ఆమెను చూచిపిల్లలు మొదట తృప్తి పొందవలెను; పిల్లల రొట్టె తీసికొని కుక్కపిల్లలకు వేయుట యుక్తము కాదనెను.ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
28 అందుకామెనిజమే ప్రభువా, అయితే కుక్కపిల్లలు కూడ బల్లక్రింద ఉండి, పిల్లలు పడ వేయు రొట్టెముక్కలు తినును గదా అని ఆయనతో చెప్పెను.ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
29 అందుకాయనఈ మాట చెప్పినందున వెళ్లుము; దయ్యము నీ కుమార్తెను వదలిపోయినదని ఆమెతో చెప్పెను.ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
30 ఆమె యింటికి వచ్చి , తన కుమార్తె మంచముమీద పండుకొని యుండుటయు దయ్యము వదలి పోయి యుండుటయు చూచెను.ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
31 ఆయన మరల తూరు ప్రాంతములు విడిచి, సీదోను ద్వారా దెకపొలి ప్రాంతములమీదుగా గలిలయ సము ద్రమునొద్దకు వచ్చెను.ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
32 అప్పుడు వారు చెవుడుగల నత్తి వాని ఒకని ఆయనయొద్దకు తోడుకొనివచ్చి, వానిమీద చెయ్యి యుంచుమని ఆయనను వేడుకొనిరి.ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
33 సమూహ ములోనుండి ఆయన వానిని ఏకాంతమునకు తోడుకొని పోయి, వాని చెవులలో తన వ్రేళ్లుపెట్టి, ఉమి్మవేసి, వాని నాలుక ముట్టిಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
34 ఆకాశమువైపు కన్నులెత్తి నిట్టూర్పు విడిచి ఎప్ఫతా అని వానితో చెప్పెను; ఆ మాటకు తెరవబడు మని అర్థము.ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
35 అంతట వాని చెవులు తెరవబడెను, వాని నాలుక నరము సడలి వాడు తేటగా మాటలాడుచుండెను.ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
36 అప్పుడాయనఇది ఎవనితోను చెప్పవద్దని వారి కాజ్ఞా పించెను; అయితే ఆయన చెప్పవద్దని వారి కాజ్ఞాపించిన కొలది వారు మరి ఎక్కువగా దానిని ప్రసిద్ధిచేయుచుಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.
37 ఈయన సమస్తమును బాగుగా చేసియున్నాడు; చెవిటి వారు వినునట్లుగాను మూగవారు మాటలాడునట్లుగాను చేయుచున్నాడని చెప్పుకొని అపరిమితముగా ఆశ్చర్యపడిరి.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Kannada Bible