Matthew 16:21 in Kannada

Kannada Kannada Bible Matthew Matthew 16 Matthew 16:21

Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

Matthew 16:20Matthew 16Matthew 16:22

Matthew 16:21 in Other Translations

King James Version (KJV)
From that time forth began Jesus to shew unto his disciples, how that he must go unto Jerusalem, and suffer many things of the elders and chief priests and scribes, and be killed, and be raised again the third day.

American Standard Version (ASV)
From that time began Jesus to show unto his disciples, that he must go unto Jerusalem, and suffer many things of the elders and chief priests and scribes, and be killed, and the third day be raised up.

Bible in Basic English (BBE)
From that time Jesus went on to make clear to his disciples how he would have to go up to Jerusalem, and undergo much at the hands of those in authority and the chief priests and scribes, and be put to death, and the third day come again from the dead.

Darby English Bible (DBY)
From that time Jesus began to shew to his disciples that he must go away to Jerusalem, and suffer many things from the elders and chief priests and scribes, and be killed, and the third day be raised.

World English Bible (WEB)
From that time, Jesus began to show his disciples that he must go to Jerusalem and suffer many things from the elders, chief priests, and scribes, and be killed, and the third day be raised up.

Young's Literal Translation (YLT)
From that time began Jesus to shew to his disciples that it is necessary for him to go away to Jerusalem, and to suffer many things from the elders, and chief priests, and scribes, and to be put to death, and the third day to rise.

From
Ἀπὸapoah-POH
that
time
τότεtoteTOH-tay
forth
began
ἤρξατοērxatoARE-ksa-toh

hooh
Jesus
Ἰησοῦςiēsousee-ay-SOOS
to
shew
δεικνύεινdeiknyeinthee-KNYOO-een
his
unto
τοῖςtoistoos

μαθηταῖςmathētaisma-thay-TASE
disciples,
αὐτοῦautouaf-TOO
how
that
ὅτιhotiOH-tee
he
δεῖdeithee
must
αὐτὸνautonaf-TONE
go
ἀπελθεῖνapeltheinah-pale-THEEN
unto
εἰςeisees
Jerusalem,
Ἱεροσόλυμαhierosolymaee-ay-rose-OH-lyoo-ma
and
καὶkaikay
suffer
πολλὰpollapole-LA
many
things
παθεῖνpatheinpa-THEEN
of
ἀπὸapoah-POH
the
τῶνtōntone
elders
πρεσβυτέρωνpresbyterōnprase-vyoo-TAY-rone
and
καὶkaikay
chief
priests
ἀρχιερέωνarchiereōnar-hee-ay-RAY-one
and
καὶkaikay
scribes,
γραμματέωνgrammateōngrahm-ma-TAY-one
and
καὶkaikay
be
killed,
ἀποκτανθῆναιapoktanthēnaiah-poke-tahn-THAY-nay
and
καὶkaikay
be
raised
again
τῇtay
the
τρίτῃtritēTREE-tay
third
ἡμέρᾳhēmeraay-MAY-ra
day.
ἐγερθῆναιegerthēnaiay-gare-THAY-nay

Cross Reference

Matthew 27:63
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.

Matthew 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

Matthew 17:12
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Luke 24:6
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

Matthew 20:28
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

Matthew 20:17
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

Luke 17:25
ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.

1 Corinthians 15:3
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

Acts 2:23
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

John 2:19
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

Luke 24:46
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

Luke 24:26
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

Luke 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

Luke 9:44
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

Nehemiah 12:7
ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.

Matthew 16:28
ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

Matthew 26:2
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

Matthew 26:47
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

Matthew 27:12
ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.

Mark 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

Mark 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

Mark 10:32
ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ

Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

Luke 9:31
ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

1 Chronicles 24:1
ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;