Matthew 19:23 in Kannada

Kannada Kannada Bible Matthew Matthew 19 Matthew 19:23

Matthew 19:23
ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

Matthew 19:22Matthew 19Matthew 19:24

Matthew 19:23 in Other Translations

King James Version (KJV)
Then said Jesus unto his disciples, Verily I say unto you, That a rich man shall hardly enter into the kingdom of heaven.

American Standard Version (ASV)
And Jesus said unto his disciples, Verily I say unto you, It is hard for a rich man to enter into the kingdom of heaven.

Bible in Basic English (BBE)
And Jesus said to his disciples, Truly I say to you, It is hard for a man with much money to go into the kingdom of heaven.

Darby English Bible (DBY)
And Jesus said to his disciples, Verily I say unto you, A rich man shall with difficulty enter into the kingdom of the heavens;

World English Bible (WEB)
Jesus said to his disciples, "Most assuredly I say to you, a rich man will enter into the Kingdom of Heaven with difficulty.

Young's Literal Translation (YLT)
and Jesus said to his disciples, `Verily I say to you, that hardly shall a rich man enter into the reign of the heavens;


hooh
Then
δὲdethay
said
Ἰησοῦςiēsousee-ay-SOOS
Jesus
εἶπενeipenEE-pane

τοῖςtoistoos
his
unto
μαθηταῖςmathētaisma-thay-TASE
disciples,
αὐτοῦautouaf-TOO
Verily
Ἀμὴνamēnah-MANE
I
say
λέγωlegōLAY-goh
unto
you,
ὑμῖνhyminyoo-MEEN
That
ὅτιhotiOH-tee
a
rich
man
δυσκόλωςdyskolōsthyoo-SKOH-lose
shall
hardly
πλούσιοςplousiosPLOO-see-ose
enter
εἰσελεύσεταιeiseleusetaiees-ay-LAYF-say-tay
into
εἰςeisees
the
τὴνtēntane
kingdom
βασιλείανbasileianva-see-LEE-an

τῶνtōntone
of
heaven.
οὐρανῶνouranōnoo-ra-NONE

Cross Reference

Matthew 13:22
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

1 Timothy 6:9
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

1 Corinthians 1:26
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

Luke 18:24
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

Mark 10:23
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

John 3:3
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

John 3:5
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

Acts 14:22
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

James 1:9
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

James 2:6
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

James 5:1
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

Luke 16:19
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

Luke 16:13
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.

Deuteronomy 6:10
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ

Deuteronomy 8:10
ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.

Job 31:24
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,

Psalm 49:6
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

Psalm 49:16
ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.

Proverbs 11:28
ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.

Proverbs 30:8
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;

Matthew 5:20
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

Matthew 18:3
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

Luke 12:15
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

Matthew 21:31
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.