Matthew 22:3 in Kannada

Kannada Kannada Bible Matthew Matthew 22 Matthew 22:3

Matthew 22:3
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

Matthew 22:2Matthew 22Matthew 22:4

Matthew 22:3 in Other Translations

King James Version (KJV)
And sent forth his servants to call them that were bidden to the wedding: and they would not come.

American Standard Version (ASV)
and sent forth his servants to call them that were bidden to the marriage feast: and they would not come.

Bible in Basic English (BBE)
And sent out his servants to get in the guests to the feast: and they would not come.

Darby English Bible (DBY)
and sent his bondmen to call the persons invited to the wedding feast, and they would not come.

World English Bible (WEB)
and sent out his servants to call those who were invited to the marriage feast, but they would not come.

Young's Literal Translation (YLT)
and he sent forth his servants to call those having been called to the marriage-feasts, and they were not willing to come.

And
καὶkaikay
sent
forth
ἀπέστειλενapesteilenah-PAY-stee-lane
his
τοὺςtoustoos

δούλουςdoulousTHOO-loos
servants
αὐτοῦautouaf-TOO
to
call
καλέσαιkalesaika-LAY-say

τοὺςtoustoos
bidden
were
that
them
κεκλημένουςkeklēmenouskay-klay-MAY-noos
to
εἰςeisees
the
τοὺςtoustoos
wedding:
γάμουςgamousGA-moos
and
καὶkaikay
they
would
οὐκoukook
not
ἤθελονēthelonA-thay-lone
come.
ἐλθεῖνeltheinale-THEEN

Cross Reference

1 Samuel 9:13
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.

Matthew 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

Matthew 23:37
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

Mark 6:7
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.

Luke 9:1
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.

Luke 13:34
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

Luke 14:15
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.

Luke 15:28
ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.

Luke 19:27
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.

John 5:40
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.

Acts 13:45
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

Romans 10:21
ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.

Hebrews 12:25
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

Matthew 10:6
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

Matthew 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

Psalm 68:11
ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.

Psalm 81:10
ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.

Proverbs 1:24
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

Proverbs 9:1
ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.

Isaiah 30:15
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

Isaiah 55:1
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

Jeremiah 6:16
ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.

Jeremiah 25:4
ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.

Jeremiah 35:15
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.

Hosea 11:2
ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್‌ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

Hosea 11:7
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

Zephaniah 1:7
ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.

Revelation 22:17
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.