Romans 10:9 ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
Romans 10:9 in Other Translations
King James Version (KJV) That if thou shalt confess with thy mouth the Lord Jesus, and shalt believe in thine heart that God hath raised him from the dead, thou shalt be saved.
American Standard Version (ASV) because if thou shalt confess with thy mouth Jesus `as' Lord, and shalt believe in thy heart that God raised him from the dead, thou shalt be saved:
Bible in Basic English (BBE) Because, if you say with your mouth that Jesus is Lord, and have faith in your heart that God has made him come back from the dead, you will have salvation:
Darby English Bible (DBY) that if thou shalt confess with thy mouth Jesus as Lord, and shalt believe in thine heart that God has raised him from among [the] dead, thou shalt be saved.
World English Bible (WEB) that if you will confess with your mouth the Lord Jesus, and believe in your heart that God raised him from the dead, you will be saved.
Young's Literal Translation (YLT) that if thou mayest confess with thy mouth the Lord Jesus, and mayest believe in thy heart that God did raise him out of the dead, thou shalt be saved,
That
ὅτι
hoti
OH-tee
if
ἐὰν
ean
ay-AN
thou shalt confess
ὁμολογήσῃς
homologeō
oh-moh-loh-GAY-oh
with
ἐν
en
ane
the
τῷ
ho
oh
mouth
στόματί
stoma
STOH-ma
thy
σου
sou
soo
Lord
κύριον
kyrios
KYOO-ree-ose
Jesus,
Ἰησοῦν
iēsous
ee-ay-SOOS
and
καὶ
kai
kay
shalt believe
πιστεύσῃς
pisteuō
pee-STAVE-oh
in
ἐν
en
ane
τῇ
ho
oh
heart
καρδίᾳ
kardia
kahr-THEE-ah
thine
σου
sou
soo
that
ὅτι
hoti
OH-tee
ὁ
ho
oh
God
θεὸς
theos
thay-OSE
him
αὐτὸν
autos
af-TOSE
hath raised
ἤγειρεν
egeirō
ay-GEE-roh
from
ἐκ
ek
ake
the dead,
νεκρῶν
nekros
nay-KROSE
thou shalt be saved.
σωθήσῃ·
sōzō
SOH-zoh
Read Full Chapter :
Romans 10
Cross Reference
ಲೂಕನು 12:8
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ಫಿಲಿಪ್ಪಿಯವರಿಗೆ 2:11
ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
1 ಯೋಹಾನನು 4:2
ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
ಅಪೊಸ್ತಲರ ಕೃತ್ಯಗ 16:31
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
1 ಕೊರಿಂಥದವರಿಗೆ 15:14
ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
ಅಪೊಸ್ತಲರ ಕೃತ್ಯಗ 2:24
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
1 ಪೇತ್ರನು 1:21
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ರೋಮಾಪುರದವರಿಗೆ 14:11
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
1 ಕೊರಿಂಥದವರಿಗೆ 12:3
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
ಮತ್ತಾಯನು 10:32
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ಯೋಹಾನನು 6:69
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ಯೋಹಾನನು 9:22
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಯೋಹಾನನು 12:42
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ಅಪೊಸ್ತಲರ ಕೃತ್ಯಗ 8:36
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ರೋಮಾಪುರದವರಿಗೆ 8:34
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
2 ಯೋಹಾನನು 1:7
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ಯೋಹಾನನು 20:26
ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.