1 John 3:12 in Kannada

Kannada Kannada Bible 1 John 1 John 3 1 John 3:12

1 John 3:12
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

1 John 3:111 John 31 John 3:13

1 John 3:12 in Other Translations

King James Version (KJV)
Not as Cain, who was of that wicked one, and slew his brother. And wherefore slew he him? Because his own works were evil, and his brother's righteous.

American Standard Version (ASV)
not as Cain was of the evil one, and slew his brother. And wherefore slew he him? Because his works were evil, and his brother's righteous.

Bible in Basic English (BBE)
Not being of the Evil One like Cain, who put his brother to death. And why did he put him to death? Because his works were evil and his brother's works were good.

Darby English Bible (DBY)
not as Cain was of the wicked one, and slew his brother; and on account of what slew he him? because his works were wicked, and those of his brother righteous.

World English Bible (WEB)
unlike Cain, who was of the evil one, and killed his brother. Why did he kill him? Because his works were evil, and his brother's righteous.

Young's Literal Translation (YLT)
not as Cain -- of the evil one he was, and he did slay his brother, and wherefore did he slay him? because his works were evil, and those of his brother righteous.

who
οὐouoo
Not
καθὼςkathōska-THOSE
as
ΚάϊνkainKA-een
Cain,
of
ἐκekake

τοῦtoutoo
one,
πονηροῦponēroupoh-nay-ROO
wicked
that
was
ἦνēnane
and
καὶkaikay
slew
ἔσφαξενesphaxenA-sfa-ksane

τὸνtontone
brother.
ἀδελφὸνadelphonah-thale-FONE
his
αὐτοῦ·autouaf-TOO
And
καὶkaikay
wherefore
χάρινcharinHA-reen

τίνοςtinosTEE-nose
slew
he
ἔσφαξενesphaxenA-sfa-ksane
him?
αὐτόνautonaf-TONE
Because
ὅτιhotiOH-tee

works
τὰtata
own
ἔργαergaARE-ga
his
αὐτοῦautouaf-TOO
evil,
πονηρὰponērapoh-nay-RA
were
ἦνēnane
and
τὰtata

δὲdethay
brother's
τοῦtoutoo
his
ἀδελφοῦadelphouah-thale-FOO
righteous.
αὐτοῦautouaf-TOO
δίκαιαdikaiaTHEE-kay-ah

Cross Reference

ಇಬ್ರಿಯರಿಗೆ 11:4
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.

ಯೂದನು 1:11
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

ಙ್ಞಾನೋಕ್ತಿಗಳು 29:27
ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

ಮತ್ತಾಯನು 23:35
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

ಮತ್ತಾಯನು 27:23
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

ಲೂಕನು 11:51
ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಯೋಹಾನನು 10:32
ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.

ಯೋಹಾನನು 15:19
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.

ಯೋಹಾನನು 18:38
ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

ಇಬ್ರಿಯರಿಗೆ 12:24
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

1 ಪೇತ್ರನು 4:4
ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.

1 ಯೋಹಾನನು 2:13
ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.

ಮತ್ತಾಯನು 13:38
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.

ಮತ್ತಾಯನು 13:19
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

ಆದಿಕಾಂಡ 4:4
ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.

ಆದಿಕಾಂಡ 4:25
ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.

1 ಸಮುವೇಲನು 18:14
ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.

1 ಸಮುವೇಲನು 19:4
ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;

1 ಸಮುವೇಲನು 22:14
ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.

ಕೀರ್ತನೆಗಳು 37:12
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.

ಕೀರ್ತನೆಗಳು 38:20
ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.

ಙ್ಞಾನೋಕ್ತಿಗಳು 29:10
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

ಪ್ರಕಟನೆ 17:6
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ

1 ಯೋಹಾನನು 3:8
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.

1 ಥೆಸಲೊನೀಕದವರಿಗೆ 2:14
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಪೊಸ್ತಲರ ಕೃತ್ಯಗ 7:52
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.